AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದ ಬಿಕಾನೇರ್​ನಲ್ಲಿ ಕಂಪಿಸಿದ ಭೂಮಿ, 4.2 ತೀವ್ರತೆ ದಾಖಲು

ರಾಜಸ್ಥಾನದ ಬಿಕಾನೇರ್​ನಲ್ಲಿ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ.

Rajasthan Earthquake: ರಾಜಸ್ಥಾನದ ಬಿಕಾನೇರ್​ನಲ್ಲಿ ಕಂಪಿಸಿದ ಭೂಮಿ, 4.2 ತೀವ್ರತೆ ದಾಖಲು
ಭೂಕಂಪ
ನಯನಾ ರಾಜೀವ್
|

Updated on:Mar 26, 2023 | 7:52 AM

Share

ರಾಜಸ್ಥಾನದ ಬಿಕಾನೇರ್​ನಲ್ಲಿ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ. ಭಾನುವಾರ ಮುಂಜಾನೆ 2:16 ಕ್ಕೆ ರಾಜಸ್ಥಾನದ ಬಿಕಾನೇರ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಅಕ್ಕಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ (NCS) ಪ್ರಕಾರ, ಭೂಕಂಪದ ಕೇಂದ್ರಬಿಂದು ಬಿಕಾನೆರ್‌ನ ಪಶ್ಚಿಮಕ್ಕೆ 516 ಕಿಮೀ ದೂರದಲ್ಲಿದೆ ಮತ್ತು ಇದು 8 ಕಿಮೀ ಆಳದಲ್ಲಿ ಅಪ್ಪಳಿಸಿದೆ.

ಆದರೆ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಸಂಭವಿಸಿದ 6.6 ತೀವ್ರತೆಯ ಭೂಕಂಪದ ನಂತರ ಪಾಕಿಸ್ತಾನದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ ಕೇವಲ ನಾಲ್ಕು ದಿನಗಳ ನಂತರ ಪಶ್ಚಿಮ ಭಾರತದಲ್ಲಿ ಕಂಪನಗಳು ಸಂಭವಿಸಿವೆ.

ಉತ್ತರ ಭಾರತದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಜುರ್ಮ್ನಲ್ಲಿ 180 ಕಿಲೋಮೀಟರ್ ಆಳದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:47 am, Sun, 26 March 23

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ