AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದ ಬಿಕಾನೇರ್​ನಲ್ಲಿ ಕಂಪಿಸಿದ ಭೂಮಿ, 4.2 ತೀವ್ರತೆ ದಾಖಲು

ರಾಜಸ್ಥಾನದ ಬಿಕಾನೇರ್​ನಲ್ಲಿ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ.

Rajasthan Earthquake: ರಾಜಸ್ಥಾನದ ಬಿಕಾನೇರ್​ನಲ್ಲಿ ಕಂಪಿಸಿದ ಭೂಮಿ, 4.2 ತೀವ್ರತೆ ದಾಖಲು
ಭೂಕಂಪ
Follow us
ನಯನಾ ರಾಜೀವ್
|

Updated on:Mar 26, 2023 | 7:52 AM

ರಾಜಸ್ಥಾನದ ಬಿಕಾನೇರ್​ನಲ್ಲಿ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ. ಭಾನುವಾರ ಮುಂಜಾನೆ 2:16 ಕ್ಕೆ ರಾಜಸ್ಥಾನದ ಬಿಕಾನೇರ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಅಕ್ಕಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ (NCS) ಪ್ರಕಾರ, ಭೂಕಂಪದ ಕೇಂದ್ರಬಿಂದು ಬಿಕಾನೆರ್‌ನ ಪಶ್ಚಿಮಕ್ಕೆ 516 ಕಿಮೀ ದೂರದಲ್ಲಿದೆ ಮತ್ತು ಇದು 8 ಕಿಮೀ ಆಳದಲ್ಲಿ ಅಪ್ಪಳಿಸಿದೆ.

ಆದರೆ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಸಂಭವಿಸಿದ 6.6 ತೀವ್ರತೆಯ ಭೂಕಂಪದ ನಂತರ ಪಾಕಿಸ್ತಾನದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ ಕೇವಲ ನಾಲ್ಕು ದಿನಗಳ ನಂತರ ಪಶ್ಚಿಮ ಭಾರತದಲ್ಲಿ ಕಂಪನಗಳು ಸಂಭವಿಸಿವೆ.

ಉತ್ತರ ಭಾರತದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಜುರ್ಮ್ನಲ್ಲಿ 180 ಕಿಲೋಮೀಟರ್ ಆಳದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:47 am, Sun, 26 March 23

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ