AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಸೇನೆಗೆ ಸೇರಿದ ಯುಎವಿ ರಾಜಸ್ಥಾನದಲ್ಲಿ ಪತನ; ತನಿಖೆಗೆ ಆದೇಶ

ಯುಎವಿಯನ್ನು ಸಾಮಾನ್ಯವಾಗಿ ಡ್ರೋನ್​ ಎಂದು ಕರೆಯಲಾಗುತ್ತದೆ. ಇದರಲ್ಲಿ ಪೈಲಟ್​ಗಳು ಇರುವುದಿಲ್ಲ. ಈಗೀಗಂತೂ ಹಲವು ಕಾರಣಕ್ಕೆ ಡ್ರೋನ್​ ಬಳಕೆಯಾಗುತ್ತದೆ.

ಭಾರತೀಯ ವಾಯುಸೇನೆಗೆ ಸೇರಿದ ಯುಎವಿ ರಾಜಸ್ಥಾನದಲ್ಲಿ ಪತನ; ತನಿಖೆಗೆ ಆದೇಶ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Apr 04, 2022 | 8:20 PM

Share

ಜೈಪುರ: ಭಾರತೀಯ ವಾಯುಸೇನೆಯ ಯುಎವಿ (ಮಾನವರಹಿತ ವೈಮಾನಿಕ ವಾಹನ) ರಾಜಸ್ಥಾನದ ಜೈಸಲ್ಮೇರ್​​ ಎಂಬಲ್ಲಿ ಪತನಗೊಂಡಿದೆ. ಸೇನಾ ಕಾರ್ಯಾಚರಣೆಯ ಒಂದು ಭಾಗವಾಗಿ ಹಾರಾಟ ನಡೆಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಯುಎವಿ ಪತನಕ್ಕೆ ಕಾರಣವಿನ್ನೂ ಸ್ಪಷ್ಟವಾಗಿಲ್ಲ. ಕೂಡಲೇ ತನಿಖೆ ನಡೆಸಲಾಗುತ್ತದೆ. ಅಪಘಾತಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. 

ಯುಎವಿಯನ್ನು ಸಾಮಾನ್ಯವಾಗಿ ಡ್ರೋನ್​ ಎಂದು ಕರೆಯಲಾಗುತ್ತದೆ. ಇದರಲ್ಲಿ ಪೈಲಟ್​ಗಳು ಇರುವುದಿಲ್ಲ. ಈಗೀಗಂತೂ ಹಲವು ಕಾರಣಕ್ಕೆ ಡ್ರೋನ್​ ಬಳಕೆಯಾಗುತ್ತದೆ. 2019ರಲ್ಲಿ ಡಿಫೆನ್ಸ್​ ರಿಸರ್ಚ್​ ಆ್ಯಂಡ್ ಡೆವಲೆಪ್​ಮೆಂಟ್ ಆರ್ಗನೈಸೇಶನ್​ (ಡಿಆರ್​ಡಿಒ)ಗೆ ಸೇರಿದ ಯುಎವಿಯೊಂದು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಕೃಷಿಭೂಮಿಯೊಂದರಲ್ಲಿ ಪತನಗೊಂಡಿತ್ತು. ಇನ್ನು ನೆರೆರಾಷ್ಟ್ರ ಪಾಕಿಸ್ತಾನದಿಂದ ಗಡಿದಾಟಿ ಬಂದ ಹಲವು ಡ್ರೋನ್​​ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದ ಉದಾಹರಣೆಗಳು ಇವೆ.

ಇದನ್ನೂ ಓದಿ: ಸ್ಟಾರ್ಟ್​ಅಪ್​ ಸಂಸ್ಥಾಪಕನ ಒಂದು ಟ್ವೀಟ್​​ನಿಂದ ಏನೆಲ್ಲ ಆಯಿತು ನೋಡಿ !; ಕೆಟಿಆರ್​, ಡಿ.ಕೆ.ಶಿವಕುಮಾರ್, ಅಶ್ವತ್ಥ್​ನಾರಾಯಣ್​ರಿಂದ ಪ್ರತಿಕ್ರಿಯೆ

Published On - 8:18 pm, Mon, 4 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ