AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಸೇನೆಗೆ ಸೇರಿದ ಯುಎವಿ ರಾಜಸ್ಥಾನದಲ್ಲಿ ಪತನ; ತನಿಖೆಗೆ ಆದೇಶ

ಯುಎವಿಯನ್ನು ಸಾಮಾನ್ಯವಾಗಿ ಡ್ರೋನ್​ ಎಂದು ಕರೆಯಲಾಗುತ್ತದೆ. ಇದರಲ್ಲಿ ಪೈಲಟ್​ಗಳು ಇರುವುದಿಲ್ಲ. ಈಗೀಗಂತೂ ಹಲವು ಕಾರಣಕ್ಕೆ ಡ್ರೋನ್​ ಬಳಕೆಯಾಗುತ್ತದೆ.

ಭಾರತೀಯ ವಾಯುಸೇನೆಗೆ ಸೇರಿದ ಯುಎವಿ ರಾಜಸ್ಥಾನದಲ್ಲಿ ಪತನ; ತನಿಖೆಗೆ ಆದೇಶ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 04, 2022 | 8:20 PM

Share

ಜೈಪುರ: ಭಾರತೀಯ ವಾಯುಸೇನೆಯ ಯುಎವಿ (ಮಾನವರಹಿತ ವೈಮಾನಿಕ ವಾಹನ) ರಾಜಸ್ಥಾನದ ಜೈಸಲ್ಮೇರ್​​ ಎಂಬಲ್ಲಿ ಪತನಗೊಂಡಿದೆ. ಸೇನಾ ಕಾರ್ಯಾಚರಣೆಯ ಒಂದು ಭಾಗವಾಗಿ ಹಾರಾಟ ನಡೆಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಯುಎವಿ ಪತನಕ್ಕೆ ಕಾರಣವಿನ್ನೂ ಸ್ಪಷ್ಟವಾಗಿಲ್ಲ. ಕೂಡಲೇ ತನಿಖೆ ನಡೆಸಲಾಗುತ್ತದೆ. ಅಪಘಾತಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. 

ಯುಎವಿಯನ್ನು ಸಾಮಾನ್ಯವಾಗಿ ಡ್ರೋನ್​ ಎಂದು ಕರೆಯಲಾಗುತ್ತದೆ. ಇದರಲ್ಲಿ ಪೈಲಟ್​ಗಳು ಇರುವುದಿಲ್ಲ. ಈಗೀಗಂತೂ ಹಲವು ಕಾರಣಕ್ಕೆ ಡ್ರೋನ್​ ಬಳಕೆಯಾಗುತ್ತದೆ. 2019ರಲ್ಲಿ ಡಿಫೆನ್ಸ್​ ರಿಸರ್ಚ್​ ಆ್ಯಂಡ್ ಡೆವಲೆಪ್​ಮೆಂಟ್ ಆರ್ಗನೈಸೇಶನ್​ (ಡಿಆರ್​ಡಿಒ)ಗೆ ಸೇರಿದ ಯುಎವಿಯೊಂದು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಕೃಷಿಭೂಮಿಯೊಂದರಲ್ಲಿ ಪತನಗೊಂಡಿತ್ತು. ಇನ್ನು ನೆರೆರಾಷ್ಟ್ರ ಪಾಕಿಸ್ತಾನದಿಂದ ಗಡಿದಾಟಿ ಬಂದ ಹಲವು ಡ್ರೋನ್​​ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದ ಉದಾಹರಣೆಗಳು ಇವೆ.

ಇದನ್ನೂ ಓದಿ: ಸ್ಟಾರ್ಟ್​ಅಪ್​ ಸಂಸ್ಥಾಪಕನ ಒಂದು ಟ್ವೀಟ್​​ನಿಂದ ಏನೆಲ್ಲ ಆಯಿತು ನೋಡಿ !; ಕೆಟಿಆರ್​, ಡಿ.ಕೆ.ಶಿವಕುಮಾರ್, ಅಶ್ವತ್ಥ್​ನಾರಾಯಣ್​ರಿಂದ ಪ್ರತಿಕ್ರಿಯೆ

Published On - 8:18 pm, Mon, 4 April 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!