AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ರಾಜಸ್ಥಾನದ ಸಿಕಾರ್ ಜಿಲ್ಲೆಯ ಖಾಸಗಿ ಹಾಸ್ಟೆಲ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು
ವಿದ್ಯಾರ್ಥಿ ಸಾವು
ನಯನಾ ರಾಜೀವ್
|

Updated on: Oct 08, 2023 | 2:03 PM

Share

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ರಾಜಸ್ಥಾನದ ಸಿಕಾರ್ ಜಿಲ್ಲೆಯ ಖಾಸಗಿ ಹಾಸ್ಟೆಲ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಭರತ್‌ಪುರ ಜಿಲ್ಲೆಯ ನಾಡಬಾಯಿ ಪಟ್ಟಣದ ನಿವಾಸಿ ನಿತಿನ್ ಫೌಜ್ದಾರ್ ನೀಟ್‌ಗೆ ತಯಾರಿ ನಡೆಸಲು ಜೂನ್‌ನಲ್ಲಿ ಸಿಕಾರ್‌ಗೆ ಬಂದಿದ್ದರು. ಆತ ಕೋಚಿಂಗ್ ಸೆಂಟರ್‌ನಲ್ಲಿ ತಯಾರಿ ನಡೆಸುತ್ತಿದ್ದರು ಮತ್ತು ಶನಿವಾರ ತಮ್ಮ ತರಗತಿಯನ್ನು ಮುಗಿಸಿ ಹೋಗಿದ್ದ ಎಂದು ಉದ್ಯೋಗ್ ನಗರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಸುರೇಂದ್ರ ಡೆಗ್ರಾ ತಿಳಿಸಿದ್ದಾರೆ.

ಫೌಜ್‌ದಾರ್‌ನ ರೂಮ್‌ಮೇಟ್ ಕೋಣೆಯ ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡು, ಕಿಟಕಿ ತೆರೆದು ನೋಡಿದಾಗ ವಿದ್ಯಾರ್ಥಿಯ ದೇಹವು ಸೀಲಿಂಗ್ ಫ್ಯಾನ್‌ಗೆ ನೇತಾಡುತ್ತಿರುವುದು ಕಾಣಿಸಿತ್ತು ಎಂದು ಎಸ್‌ಎಚ್‌ಒ ಹೇಳಿದರು.

ಮತ್ತಷ್ಟು ಓದಿ: ರಾಜಸ್ಥಾನದ ಕೋಟದಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ, ವರ್ಷದಲ್ಲಿ 25ನೇ ಪ್ರಕರಣ

ಮೂರು ದಿನಗಳಲ್ಲಿ ಸಿಕಾರ್‌ನಲ್ಲಿ ನಡೆದ ಎರಡನೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ. ಸೆಪ್ಟೆಂಬರ್ 5 ರಂದು, 16 ವರ್ಷದ NEET ಆಕಾಂಕ್ಷಿ ಕೌಶಲ್ ಮೀನಾ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ