AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ರಾಜಸ್ಥಾನದ ಸಿಕಾರ್ ಜಿಲ್ಲೆಯ ಖಾಸಗಿ ಹಾಸ್ಟೆಲ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು
ವಿದ್ಯಾರ್ಥಿ ಸಾವು
ನಯನಾ ರಾಜೀವ್
|

Updated on: Oct 08, 2023 | 2:03 PM

Share

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ರಾಜಸ್ಥಾನದ ಸಿಕಾರ್ ಜಿಲ್ಲೆಯ ಖಾಸಗಿ ಹಾಸ್ಟೆಲ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಭರತ್‌ಪುರ ಜಿಲ್ಲೆಯ ನಾಡಬಾಯಿ ಪಟ್ಟಣದ ನಿವಾಸಿ ನಿತಿನ್ ಫೌಜ್ದಾರ್ ನೀಟ್‌ಗೆ ತಯಾರಿ ನಡೆಸಲು ಜೂನ್‌ನಲ್ಲಿ ಸಿಕಾರ್‌ಗೆ ಬಂದಿದ್ದರು. ಆತ ಕೋಚಿಂಗ್ ಸೆಂಟರ್‌ನಲ್ಲಿ ತಯಾರಿ ನಡೆಸುತ್ತಿದ್ದರು ಮತ್ತು ಶನಿವಾರ ತಮ್ಮ ತರಗತಿಯನ್ನು ಮುಗಿಸಿ ಹೋಗಿದ್ದ ಎಂದು ಉದ್ಯೋಗ್ ನಗರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಸುರೇಂದ್ರ ಡೆಗ್ರಾ ತಿಳಿಸಿದ್ದಾರೆ.

ಫೌಜ್‌ದಾರ್‌ನ ರೂಮ್‌ಮೇಟ್ ಕೋಣೆಯ ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡು, ಕಿಟಕಿ ತೆರೆದು ನೋಡಿದಾಗ ವಿದ್ಯಾರ್ಥಿಯ ದೇಹವು ಸೀಲಿಂಗ್ ಫ್ಯಾನ್‌ಗೆ ನೇತಾಡುತ್ತಿರುವುದು ಕಾಣಿಸಿತ್ತು ಎಂದು ಎಸ್‌ಎಚ್‌ಒ ಹೇಳಿದರು.

ಮತ್ತಷ್ಟು ಓದಿ: ರಾಜಸ್ಥಾನದ ಕೋಟದಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ, ವರ್ಷದಲ್ಲಿ 25ನೇ ಪ್ರಕರಣ

ಮೂರು ದಿನಗಳಲ್ಲಿ ಸಿಕಾರ್‌ನಲ್ಲಿ ನಡೆದ ಎರಡನೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ. ಸೆಪ್ಟೆಂಬರ್ 5 ರಂದು, 16 ವರ್ಷದ NEET ಆಕಾಂಕ್ಷಿ ಕೌಶಲ್ ಮೀನಾ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!