AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಹ್ಯಾಂಡ್​ಪಂಪ್ ರಿಪೇರಿ ವೇಳೆ ವಿದ್ಯುತ್ ತಂತಿಗೆ ಪೈಪ್ ತಗುಲಿ ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಸುಟ್ಟ ಗಾಯ

ಹ್ಯಾಂಡ್​ಪಂಪ್ ದುರಸ್ತಿ ಸಮಯದಲ್ಲಿ ಪೈಪ್ ಹೈಟೆನ್ಷನ್ ಲೈಲ್​ಗೆ ತಗುಲಿದ ಕಾರಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ಪುರದಲ್ಲಿ ನಡೆದಿದೆ.

Rajasthan: ಹ್ಯಾಂಡ್​ಪಂಪ್ ರಿಪೇರಿ ವೇಳೆ ವಿದ್ಯುತ್ ತಂತಿಗೆ ಪೈಪ್ ತಗುಲಿ ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಸುಟ್ಟ ಗಾಯ
ಹ್ಯಾಂಡ್​ಪಂಪ್Image Credit source: India Today
ನಯನಾ ರಾಜೀವ್
|

Updated on: Jun 21, 2023 | 9:04 AM

Share

ಹ್ಯಾಂಡ್​ಪಂಪ್ ದುರಸ್ತಿ ಸಮಯದಲ್ಲಿ ಪೈಪ್ ಹೈಟೆನ್ಷನ್ ಲೈಲ್​ಗೆ ತಗುಲಿದ ಕಾರಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ಪುರದಲ್ಲಿ ನಡೆದಿದೆ. ನಾಲ್ವರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ನದಾನಪುರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬಸೇಡಿ ಉಪವಿಭಾಗದ ವಿಜಯಕಾಪುರ ಗ್ರಾಮದಲ್ಲಿ ಕೈಪಂಪು ದುರಸ್ತಿ ಕಾರ್ಯ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಕಾರ್ಮಿಕರು ಎಳೆದ ಪೈಪ್ ಮೇಲಿನಿಂದ ಹಾದು ಹೋಗಿದ್ದ ಹೈಟೆನ್ಷನ್ ಲೈನ್‌ಗೆ ತಾಗಿತ್ತು.

ಮತ್ತಷ್ಟು ಓದಿ: ತುಮಕೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ದುರ್ಮರಣ

ಲವಕುಶ್ ಅಕಾ ಲೋಕೇಶ್ (22) ಮತ್ತು ಧ್ರುವ್ (17) ಸ್ಥಳದಲ್ಲೇ ಮೃತಪಟ್ಟರೆ, ರಾಮ್‌ವೀರ್ (50), ಥಾನ್ ಸಿಂಗ್ (30), ಹರಿ ಸಿಂಗ್, ಶಿಮ್ಲಾ (35) ತೀವ್ರ ಸುಟ್ಟಗಾಯಗಳಾಗಿದ್ದು, ಅವರನ್ನು ಬದಿ ಮತ್ತು ಬಸೇದಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ