AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷದಿಂದ ಹೊರನಡೆದಿರುವ ಸಚಿನ್ ಪೈಲಟ್​ರಿಂದ ಹೊಸ ಬಾಂಬ್!

ಪುರಾತನ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ರಾಜಸ್ಥಾನದ ಯುವ ವರ್ಚಸ್ವೀ ನಾಯಕ ಸಚಿನ್ ಪೈಲಟ್ ಹೊಸ ಬಾಂಬ್ ಹಾಕಿದ್ದಾರೆ. ಪೈಲಟ್ ತಮ್ಮ ಜೊತೆಗೆ 20-30 ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಹೊರತದು ಸೀದಾ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದೇ ರಾಜಕೀಯ ಪಡಿತರು ಭಾವಿಸಿದ್ದರು. ಆದ್ರೆ ಈ ಬೆಳವಣಿಗೆಗಳಿಗೆ ತಣ್ಣೀರು ಎರಚಿರುವ ಸಚಿನ್ ಪೈಲಟ್​ ತಾನು ಬಿಜೆಪಿಯತ್ತ ಹೋಗುವ ಮನಸ್ಸು ಮಾಡಿಲ್ಲ. ನಾನು ಮತ್ತೊಮ್ಮೆ ಪುನರುಚ್ಚರಿಸುವೆ ನಾನು ಬಿಜೆಪಿ ಜೊತೆ ಕೈಜೋಡಿಸುತ್ತಿಲ್ಲ. ಬಿಜೆಪಿ ಪಕ್ಷಕ್ಕೆ ಹೋಗಿತ್ತೇನೆ ಎಂಬುದು ಕೇವಲ ನನ್ನ ಹೆಸರಿಗೆ, […]

ಕಾಂಗ್ರೆಸ್ ಪಕ್ಷದಿಂದ ಹೊರನಡೆದಿರುವ ಸಚಿನ್ ಪೈಲಟ್​ರಿಂದ ಹೊಸ ಬಾಂಬ್!
ಸಾಧು ಶ್ರೀನಾಥ್​
|

Updated on:Jul 15, 2020 | 11:05 AM

Share

ಪುರಾತನ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ರಾಜಸ್ಥಾನದ ಯುವ ವರ್ಚಸ್ವೀ ನಾಯಕ ಸಚಿನ್ ಪೈಲಟ್ ಹೊಸ ಬಾಂಬ್ ಹಾಕಿದ್ದಾರೆ. ಪೈಲಟ್ ತಮ್ಮ ಜೊತೆಗೆ 20-30 ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಹೊರತದು ಸೀದಾ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದೇ ರಾಜಕೀಯ ಪಡಿತರು ಭಾವಿಸಿದ್ದರು.

ಆದ್ರೆ ಈ ಬೆಳವಣಿಗೆಗಳಿಗೆ ತಣ್ಣೀರು ಎರಚಿರುವ ಸಚಿನ್ ಪೈಲಟ್​ ತಾನು ಬಿಜೆಪಿಯತ್ತ ಹೋಗುವ ಮನಸ್ಸು ಮಾಡಿಲ್ಲ. ನಾನು ಮತ್ತೊಮ್ಮೆ ಪುನರುಚ್ಚರಿಸುವೆ ನಾನು ಬಿಜೆಪಿ ಜೊತೆ ಕೈಜೋಡಿಸುತ್ತಿಲ್ಲ. ಬಿಜೆಪಿ ಪಕ್ಷಕ್ಕೆ ಹೋಗಿತ್ತೇನೆ ಎಂಬುದು ಕೇವಲ ನನ್ನ ಹೆಸರಿಗೆ, ನನ್ನ ರಾಜಕೀಯ ಭವಿಷ್ಯಕ್ಕೆ ಕಳಂಕ ತರುವ ಯತ್ನಗಳಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಬಹಳಷ್ಟು ಶ್ರಮಿಸಿರುವೆ. ನಾನು ಕಾಂಗ್ರೆಸ್​ ತೊರೆಯುವುದಿಲ್ಲ. ನಾನಿನ್ನೂ ಕಾಂಗ್ರೆಸ್​ ಪಕ್ಷದಲ್ಲಿಯೇ ಇದ್ದೇನೆ ಎಂದು ಹೇಳಿದ್ದಾರೆ. ಕುತೂಹಲಕಾರಿ ಸಂಗತಿಯೆಂದ್ರೆ ಕಳೆದ ಒಂದು ವಾರದಿಂದ ತಾನು ಕಾಂಗ್ರೆಸ್ ಪಕ್ಷದಿಂದ ವಿಮುಖವಾಗುತ್ತಿರುವುದಾಗಿ ಪೈಲಟ್ ಹೇಳಿದ್ದರು. ತದನಂತರ ಕಾಂಗ್ರೆಸ್ ಪಕ್ಷದ ಅತಿರಥ ಮಹಾರಥರು ಹತ್ತಾರು ದೂರವಾಣಿ ಕರೆಗಳನ್ನು ಮಾಡಿ, ​ಪೈಲಟ್​ರನ್ನು ಸಮಧಾನಪಡಿಸಲು ಯತ್ನಿಸಿದ್ದರಾದರೂ ಪೈಲಟ್ ಆ ಯಾವುದೇ ದೂರವಾಣಿ ಕರೆಗಳನ್ನು ಸ್ವೀಕರಿಸಿರಲಿಲ್ಲ.

Published On - 11:00 am, Wed, 15 July 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ