AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷದಿಂದ ಹೊರನಡೆದಿರುವ ಸಚಿನ್ ಪೈಲಟ್​ರಿಂದ ಹೊಸ ಬಾಂಬ್!

ಪುರಾತನ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ರಾಜಸ್ಥಾನದ ಯುವ ವರ್ಚಸ್ವೀ ನಾಯಕ ಸಚಿನ್ ಪೈಲಟ್ ಹೊಸ ಬಾಂಬ್ ಹಾಕಿದ್ದಾರೆ. ಪೈಲಟ್ ತಮ್ಮ ಜೊತೆಗೆ 20-30 ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಹೊರತದು ಸೀದಾ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದೇ ರಾಜಕೀಯ ಪಡಿತರು ಭಾವಿಸಿದ್ದರು. ಆದ್ರೆ ಈ ಬೆಳವಣಿಗೆಗಳಿಗೆ ತಣ್ಣೀರು ಎರಚಿರುವ ಸಚಿನ್ ಪೈಲಟ್​ ತಾನು ಬಿಜೆಪಿಯತ್ತ ಹೋಗುವ ಮನಸ್ಸು ಮಾಡಿಲ್ಲ. ನಾನು ಮತ್ತೊಮ್ಮೆ ಪುನರುಚ್ಚರಿಸುವೆ ನಾನು ಬಿಜೆಪಿ ಜೊತೆ ಕೈಜೋಡಿಸುತ್ತಿಲ್ಲ. ಬಿಜೆಪಿ ಪಕ್ಷಕ್ಕೆ ಹೋಗಿತ್ತೇನೆ ಎಂಬುದು ಕೇವಲ ನನ್ನ ಹೆಸರಿಗೆ, […]

ಕಾಂಗ್ರೆಸ್ ಪಕ್ಷದಿಂದ ಹೊರನಡೆದಿರುವ ಸಚಿನ್ ಪೈಲಟ್​ರಿಂದ ಹೊಸ ಬಾಂಬ್!
Follow us
ಸಾಧು ಶ್ರೀನಾಥ್​
|

Updated on:Jul 15, 2020 | 11:05 AM

ಪುರಾತನ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ರಾಜಸ್ಥಾನದ ಯುವ ವರ್ಚಸ್ವೀ ನಾಯಕ ಸಚಿನ್ ಪೈಲಟ್ ಹೊಸ ಬಾಂಬ್ ಹಾಕಿದ್ದಾರೆ. ಪೈಲಟ್ ತಮ್ಮ ಜೊತೆಗೆ 20-30 ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಹೊರತದು ಸೀದಾ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದೇ ರಾಜಕೀಯ ಪಡಿತರು ಭಾವಿಸಿದ್ದರು.

ಆದ್ರೆ ಈ ಬೆಳವಣಿಗೆಗಳಿಗೆ ತಣ್ಣೀರು ಎರಚಿರುವ ಸಚಿನ್ ಪೈಲಟ್​ ತಾನು ಬಿಜೆಪಿಯತ್ತ ಹೋಗುವ ಮನಸ್ಸು ಮಾಡಿಲ್ಲ. ನಾನು ಮತ್ತೊಮ್ಮೆ ಪುನರುಚ್ಚರಿಸುವೆ ನಾನು ಬಿಜೆಪಿ ಜೊತೆ ಕೈಜೋಡಿಸುತ್ತಿಲ್ಲ. ಬಿಜೆಪಿ ಪಕ್ಷಕ್ಕೆ ಹೋಗಿತ್ತೇನೆ ಎಂಬುದು ಕೇವಲ ನನ್ನ ಹೆಸರಿಗೆ, ನನ್ನ ರಾಜಕೀಯ ಭವಿಷ್ಯಕ್ಕೆ ಕಳಂಕ ತರುವ ಯತ್ನಗಳಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಬಹಳಷ್ಟು ಶ್ರಮಿಸಿರುವೆ. ನಾನು ಕಾಂಗ್ರೆಸ್​ ತೊರೆಯುವುದಿಲ್ಲ. ನಾನಿನ್ನೂ ಕಾಂಗ್ರೆಸ್​ ಪಕ್ಷದಲ್ಲಿಯೇ ಇದ್ದೇನೆ ಎಂದು ಹೇಳಿದ್ದಾರೆ. ಕುತೂಹಲಕಾರಿ ಸಂಗತಿಯೆಂದ್ರೆ ಕಳೆದ ಒಂದು ವಾರದಿಂದ ತಾನು ಕಾಂಗ್ರೆಸ್ ಪಕ್ಷದಿಂದ ವಿಮುಖವಾಗುತ್ತಿರುವುದಾಗಿ ಪೈಲಟ್ ಹೇಳಿದ್ದರು. ತದನಂತರ ಕಾಂಗ್ರೆಸ್ ಪಕ್ಷದ ಅತಿರಥ ಮಹಾರಥರು ಹತ್ತಾರು ದೂರವಾಣಿ ಕರೆಗಳನ್ನು ಮಾಡಿ, ​ಪೈಲಟ್​ರನ್ನು ಸಮಧಾನಪಡಿಸಲು ಯತ್ನಿಸಿದ್ದರಾದರೂ ಪೈಲಟ್ ಆ ಯಾವುದೇ ದೂರವಾಣಿ ಕರೆಗಳನ್ನು ಸ್ವೀಕರಿಸಿರಲಿಲ್ಲ.

Published On - 11:00 am, Wed, 15 July 20

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು