AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ರಾಜಸ್ಥಾನದ ಭಾರತ-ಪಾಕ್ ಗಡಿಯಲ್ಲಿ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪಾಕಿಸ್ತಾನಿಗಳ ಹತ್ಯೆ

ರಾಜಸ್ಥಾನದ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿರುವ ಶಂಕಿತ ಇಬ್ಬರು ಪಾಕಿಸ್ತಾನಿ ವ್ಯಕ್ತಿಗಳನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹತ್ಯೆ ಮಾಡಿದೆ

Rajasthan: ರಾಜಸ್ಥಾನದ ಭಾರತ-ಪಾಕ್ ಗಡಿಯಲ್ಲಿ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪಾಕಿಸ್ತಾನಿಗಳ ಹತ್ಯೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 02, 2023 | 11:04 AM

Share

ಬಾರ್ಮರ್: ರಾಜಸ್ಥಾನ(Rajasthan) ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿರುವ ಶಂಕಿತ ಇಬ್ಬರು ಪಾಕಿಸ್ತಾನಿ ವ್ಯಕ್ತಿಗಳನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹತ್ಯೆ ಮಾಡಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.

ಸೋಮವಾರ ರಾತ್ರಿ ಬಾರ್ಮರ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ ಎಂದು ಬಿಎಸ್‌ಎಫ್ ಯೋಧರು ತಿಳಿಸಿದ್ದಾರೆ. ತಪಾಸಣೆ ಮಾಡುವ ವೇಳೆ ಸುಮಾರು 3 ಕೆಜಿ ಶಂಕಿತ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜಸ್ಥಾನವು ಭಾರತದ ಪಶ್ಚಿಮ ಪಾರ್ಶ್ವದಲ್ಲಿ ಪಾಕಿಸ್ತಾನದೊಂದಿಗೆ ಸುಮಾರು 1,036 ಕಿಮೀ ಉದ್ದದ ಗಡಿಯನ್ನು ಹಂಚಿಕೊಂಡಿದೆ.

Published On - 11:04 am, Tue, 2 May 23

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​