AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರನ ಸಾವಿನಿಂದ ಮನನೊಂದು ಮನೆ ಬಳಿಯ ನೀರಿನ ಟ್ಯಾಂಕ್​ಗೆ ಹಾರಿ ಯುವತಿ ಆತ್ಮಹತ್ಯೆ

ಸಹೋದರನ ಸಾವಿನಿಂದ ಮನನೊಂದು ಯುವತಿ ರೇಖಾ ಮನೆಯ ನೀರಿನ ಟ್ಯಾಂಕ್​ಗೆ ಹಾರಿ ಮೃತಪಟ್ಟಿರುವ ಘಟನೆ ಬಿಕಾನೇರ್​ನ ನುಲ್ಲಾದಲ್ಲಿ ನಡೆದಿದೆ.

ಸಹೋದರನ ಸಾವಿನಿಂದ ಮನನೊಂದು ಮನೆ ಬಳಿಯ ನೀರಿನ ಟ್ಯಾಂಕ್​ಗೆ ಹಾರಿ ಯುವತಿ ಆತ್ಮಹತ್ಯೆ
ನೀರುImage Credit source: NDTV
ನಯನಾ ರಾಜೀವ್
|

Updated on:Jul 30, 2023 | 8:29 AM

Share

ಜೈಪುರ, ಜುಲೈ 30: ಸಹೋದರನ ಸಾವಿನಿಂದ ಮನನೊಂದು ಯುವತಿ ರೇಖಾ ಮನೆಯ ನೀರಿನ ಟ್ಯಾಂಕ್​ಗೆ ಹಾರಿ ಮೃತಪಟ್ಟಿರುವ ಘಟನೆ ಬಿಕಾನೇರ್​ನ ನುಲ್ಲಾದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ತನ್ನ 19 ವರ್ಷದ ಸಹೋದರ ಸಂದೀಪ್ ಸಾವಿನಿಂದ ಆಕೆ ಬೇಸರಗೊಂಡಿದ್ದಳು, ತನ್ನ ಮನೆಯ ಸಮೀಪವಿದ್ದ ನೀರಿನ ಟ್ಯಾಂಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಯ ಬಳಿ ನೀರು ತುಂಬಿ ಹರಿಯುತ್ತಿದ್ದ ನಾಲೆಗೆ ಅಚಾನಕ್ಕಾಗಿ ಬಿದ್ದು ಸಂದೀಪ್ ಮೃತಪಟ್ಟಿದ್ದರು.ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:29 am, Sun, 30 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ