AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿಗೆ ಹಿನ್ನಡೆ, ಗೆದ್ದು ಬೀಗಿದ ಕಾಂಗ್ರೆಸ್

12 ಜಿಲ್ಲೆಗಳ 50 ಮುನ್ಸಿಪಾಲಿಟಿಗಳಲ್ಲಿ ಕಾಂಗ್ರೆಸ್ 14 ಸೀಟು ಗೆದ್ದುಕೊಂಡಿದೆ. ಬಿಜೆಪಿ 4 ಸೀಟುಗಳಿಸಿದೆ. ಇನ್ನುಳಿದ ಸ್ಥಾನಗಳು ಪಕ್ಷೇತರರ ಪಾಲಾಗಿವೆ.

ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿಗೆ ಹಿನ್ನಡೆ, ಗೆದ್ದು ಬೀಗಿದ ಕಾಂಗ್ರೆಸ್
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 14, 2020 | 5:48 PM

Share

ಜೈಪುರ್: ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯನ್ನು ಪರಾಭವಗೊಳಿಸಿ ಕಾಂಗ್ರೆಸ್ ಗೆದ್ದು ಬೀಗಿದೆ.

12 ಜಿಲ್ಲೆಗಳ 50 ಮುನ್ಸಿಪಾಲಿಟಿಗಳಲ್ಲಿ ಕಾಂಗ್ರೆಸ್ 14 ಸೀಟು ಗೆದ್ದುಕೊಂಡಿದೆ. ಬಿಜೆಪಿ 4 ಸೀಟುಗಳಿಸಿದೆ. ಇನ್ನುಳಿದ ಸೀಟುಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಮಧ್ಯೆ ತಾವು ಸ್ವತಂತ್ರ ಅಭ್ಯರ್ಥಿಗಳ ಸಹಾಯದಿಂದ 41 ಮುನ್ಸಿಪಾಲಿಟಿಗಳಲ್ಲಿ ಅಧಿಕಾರಕ್ಕೇರುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

12 ಜಿಲ್ಲೆಗಳಲ್ಲಿನ 1,775 ವಾರ್ಡ್​ಗಳಲ್ಲಿ ಕಾಂಗ್ರೆಸ್ 619 ಸೀಟು ಗೆದ್ದಿದ್ದು, ಸ್ವತಂತ್ರರು 595 ಸೀಟುಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ 549 ಸೀಟು ಗೆದ್ದು ಮೂರನೇ ಸ್ಥಾನದಲ್ಲಿದೆ.

ನಗರ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸೀಟುಗಳಲ್ಲಿ ಜಯ ಸಾಧಿಸುವ ಮೂಲಕ ಕಿಂಗ್​​ಮೇಕರ್​​ ಗಳಾಗಿ ಹೊರಹೊಮ್ಮಿದ್ದಾರೆ. 32 ಮುನ್ಸಿಪಲ್ ಕೌನ್ಸಿಲ್ ಗಳಲ್ಲಿ ಸ್ವತಂತ್ರರ ಸಹಾಯದಿಂದ ಯಾರು ಅಧಿಕಾರಕ್ಕೇರಲಿದ್ದಾರೆ ಎಂಬುದು ಇನ್ನು ನಿರ್ಧಾರವಾಗಲಿದೆ.

Follow Us
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ