AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿಗೆ ಹಿನ್ನಡೆ, ಗೆದ್ದು ಬೀಗಿದ ಕಾಂಗ್ರೆಸ್

12 ಜಿಲ್ಲೆಗಳ 50 ಮುನ್ಸಿಪಾಲಿಟಿಗಳಲ್ಲಿ ಕಾಂಗ್ರೆಸ್ 14 ಸೀಟು ಗೆದ್ದುಕೊಂಡಿದೆ. ಬಿಜೆಪಿ 4 ಸೀಟುಗಳಿಸಿದೆ. ಇನ್ನುಳಿದ ಸ್ಥಾನಗಳು ಪಕ್ಷೇತರರ ಪಾಲಾಗಿವೆ.

ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿಗೆ ಹಿನ್ನಡೆ, ಗೆದ್ದು ಬೀಗಿದ ಕಾಂಗ್ರೆಸ್
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on: Dec 14, 2020 | 5:48 PM

Share

ಜೈಪುರ್: ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯನ್ನು ಪರಾಭವಗೊಳಿಸಿ ಕಾಂಗ್ರೆಸ್ ಗೆದ್ದು ಬೀಗಿದೆ.

12 ಜಿಲ್ಲೆಗಳ 50 ಮುನ್ಸಿಪಾಲಿಟಿಗಳಲ್ಲಿ ಕಾಂಗ್ರೆಸ್ 14 ಸೀಟು ಗೆದ್ದುಕೊಂಡಿದೆ. ಬಿಜೆಪಿ 4 ಸೀಟುಗಳಿಸಿದೆ. ಇನ್ನುಳಿದ ಸೀಟುಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಮಧ್ಯೆ ತಾವು ಸ್ವತಂತ್ರ ಅಭ್ಯರ್ಥಿಗಳ ಸಹಾಯದಿಂದ 41 ಮುನ್ಸಿಪಾಲಿಟಿಗಳಲ್ಲಿ ಅಧಿಕಾರಕ್ಕೇರುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

12 ಜಿಲ್ಲೆಗಳಲ್ಲಿನ 1,775 ವಾರ್ಡ್​ಗಳಲ್ಲಿ ಕಾಂಗ್ರೆಸ್ 619 ಸೀಟು ಗೆದ್ದಿದ್ದು, ಸ್ವತಂತ್ರರು 595 ಸೀಟುಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ 549 ಸೀಟು ಗೆದ್ದು ಮೂರನೇ ಸ್ಥಾನದಲ್ಲಿದೆ.

ನಗರ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸೀಟುಗಳಲ್ಲಿ ಜಯ ಸಾಧಿಸುವ ಮೂಲಕ ಕಿಂಗ್​​ಮೇಕರ್​​ ಗಳಾಗಿ ಹೊರಹೊಮ್ಮಿದ್ದಾರೆ. 32 ಮುನ್ಸಿಪಲ್ ಕೌನ್ಸಿಲ್ ಗಳಲ್ಲಿ ಸ್ವತಂತ್ರರ ಸಹಾಯದಿಂದ ಯಾರು ಅಧಿಕಾರಕ್ಕೇರಲಿದ್ದಾರೆ ಎಂಬುದು ಇನ್ನು ನಿರ್ಧಾರವಾಗಲಿದೆ.

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ