AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದ್ದಕ್ಕಿದಂತೆ ಮಂದಿರದೊಳಕ್ಕೆ ನೀರು, ಬಿಗಡಾಯಿಸಿದ ಭಕ್ತರ ಪಾಡು

ರಾಜಸ್ಥಾನದಲ್ಲಿ ವಿಪರೀತ ಮಳೆಯಾಗುತ್ತಿದ್ದು ಈ ಮಹಾ ಮಳೆಗೆ ಇಡೀ ರಾಜ್ಯವೇ ತತ್ತರಿಸಿಹೋಗಿದೆ. ರಸ್ತೆಗಳೆಲ್ಲ ನದಿಗಳಂತೆ ಆಗಿದ್ದು ರಾಜಸ್ಥಾನದ ಜನರು ಭಯದಲ್ಲಿಯೇ ದಿನಕಳೆಯುವಂತಾಗಿದೆ. ಜೊತೆಗೆ ರಾಜಸ್ಥಾನದ ಜೈಸಲ್ಮೇರ್‌ನ ಚುಂಡಿ ಗಣೇಶ ಮಂದಿರಕ್ಕೆ ನೀರು ನುಗ್ಗಿದೆ. ಇದರ ಪರಿಣಾಮ ಮಂದಿರ ಜಲಾವೃತಗೊಂಡಿದ್ದು, ಮಂದಿರಕ್ಕೆ ಆಗಮಿಸಿದ್ದ ಭಕ್ತರು ನೀರಿನಲ್ಲಿ ಸಿಲುಕಿಕೊಂಡು ಪರಿತಪಿಸುವಂತಾಗಿದೆ. Rajasthan: Water gushes into the Chundhi Ganesh Mandir in Jaisalmer, following incessant rainfall in the region. pic.twitter.com/u9QwqGJ7Eb — ANI (@ANI) August […]

ಇದ್ದಕ್ಕಿದಂತೆ ಮಂದಿರದೊಳಕ್ಕೆ ನೀರು, ಬಿಗಡಾಯಿಸಿದ ಭಕ್ತರ ಪಾಡು
ಸಾಧು ಶ್ರೀನಾಥ್​
|

Updated on: Aug 31, 2020 | 1:36 PM

Share

ರಾಜಸ್ಥಾನದಲ್ಲಿ ವಿಪರೀತ ಮಳೆಯಾಗುತ್ತಿದ್ದು ಈ ಮಹಾ ಮಳೆಗೆ ಇಡೀ ರಾಜ್ಯವೇ ತತ್ತರಿಸಿಹೋಗಿದೆ. ರಸ್ತೆಗಳೆಲ್ಲ ನದಿಗಳಂತೆ ಆಗಿದ್ದು ರಾಜಸ್ಥಾನದ ಜನರು ಭಯದಲ್ಲಿಯೇ ದಿನಕಳೆಯುವಂತಾಗಿದೆ.

ಜೊತೆಗೆ ರಾಜಸ್ಥಾನದ ಜೈಸಲ್ಮೇರ್‌ನ ಚುಂಡಿ ಗಣೇಶ ಮಂದಿರಕ್ಕೆ ನೀರು ನುಗ್ಗಿದೆ. ಇದರ ಪರಿಣಾಮ ಮಂದಿರ ಜಲಾವೃತಗೊಂಡಿದ್ದು, ಮಂದಿರಕ್ಕೆ ಆಗಮಿಸಿದ್ದ ಭಕ್ತರು ನೀರಿನಲ್ಲಿ ಸಿಲುಕಿಕೊಂಡು ಪರಿತಪಿಸುವಂತಾಗಿದೆ.

ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ
ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ