ಇದ್ದಕ್ಕಿದಂತೆ ಮಂದಿರದೊಳಕ್ಕೆ ನೀರು, ಬಿಗಡಾಯಿಸಿದ ಭಕ್ತರ ಪಾಡು

ರಾಜಸ್ಥಾನದಲ್ಲಿ ವಿಪರೀತ ಮಳೆಯಾಗುತ್ತಿದ್ದು ಈ ಮಹಾ ಮಳೆಗೆ ಇಡೀ ರಾಜ್ಯವೇ ತತ್ತರಿಸಿಹೋಗಿದೆ. ರಸ್ತೆಗಳೆಲ್ಲ ನದಿಗಳಂತೆ ಆಗಿದ್ದು ರಾಜಸ್ಥಾನದ ಜನರು ಭಯದಲ್ಲಿಯೇ ದಿನಕಳೆಯುವಂತಾಗಿದೆ. ಜೊತೆಗೆ ರಾಜಸ್ಥಾನದ ಜೈಸಲ್ಮೇರ್‌ನ ಚುಂಡಿ ಗಣೇಶ ಮಂದಿರಕ್ಕೆ ನೀರು ನುಗ್ಗಿದೆ. ಇದರ ಪರಿಣಾಮ ಮಂದಿರ ಜಲಾವೃತಗೊಂಡಿದ್ದು, ಮಂದಿರಕ್ಕೆ ಆಗಮಿಸಿದ್ದ ಭಕ್ತರು ನೀರಿನಲ್ಲಿ ಸಿಲುಕಿಕೊಂಡು ಪರಿತಪಿಸುವಂತಾಗಿದೆ. Rajasthan: Water gushes into the Chundhi Ganesh Mandir in Jaisalmer, following incessant rainfall in the region. pic.twitter.com/u9QwqGJ7Eb — ANI (@ANI) August […]

ಇದ್ದಕ್ಕಿದಂತೆ ಮಂದಿರದೊಳಕ್ಕೆ ನೀರು, ಬಿಗಡಾಯಿಸಿದ ಭಕ್ತರ ಪಾಡು
ಸಾಧು ಶ್ರೀನಾಥ್​

Updated on: Aug 31, 2020 | 1:36 PM

ರಾಜಸ್ಥಾನದಲ್ಲಿ ವಿಪರೀತ ಮಳೆಯಾಗುತ್ತಿದ್ದು ಈ ಮಹಾ ಮಳೆಗೆ ಇಡೀ ರಾಜ್ಯವೇ ತತ್ತರಿಸಿಹೋಗಿದೆ. ರಸ್ತೆಗಳೆಲ್ಲ ನದಿಗಳಂತೆ ಆಗಿದ್ದು ರಾಜಸ್ಥಾನದ ಜನರು ಭಯದಲ್ಲಿಯೇ ದಿನಕಳೆಯುವಂತಾಗಿದೆ.

ಜೊತೆಗೆ ರಾಜಸ್ಥಾನದ ಜೈಸಲ್ಮೇರ್‌ನ ಚುಂಡಿ ಗಣೇಶ ಮಂದಿರಕ್ಕೆ ನೀರು ನುಗ್ಗಿದೆ. ಇದರ ಪರಿಣಾಮ ಮಂದಿರ ಜಲಾವೃತಗೊಂಡಿದ್ದು, ಮಂದಿರಕ್ಕೆ ಆಗಮಿಸಿದ್ದ ಭಕ್ತರು ನೀರಿನಲ್ಲಿ ಸಿಲುಕಿಕೊಂಡು ಪರಿತಪಿಸುವಂತಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us