AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊತೆಯಲ್ಲಿದ್ದವರಿಗೆ ಕೊರೊನಾ ಪಾಸಿಟಿವ್: ನಟ ರಜನಿಕಾಂತ್​ ಆಸ್ಪತ್ರೆಗೆ ದಾಖಲು

ರಜನಿಕಾಂತ್ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳೂ ಕಾಣಿಸಿಕೊಂಡಿಲ್ಲ. ಕೊರೊನಾ ಪರೀಕ್ಷೆಯ ವರದಿಯಲ್ಲಿಯೂ ನೆಗೆಟಿವ್ ಬಂದಿದೆ. 

ಜೊತೆಯಲ್ಲಿದ್ದವರಿಗೆ ಕೊರೊನಾ ಪಾಸಿಟಿವ್: ನಟ ರಜನಿಕಾಂತ್​ ಆಸ್ಪತ್ರೆಗೆ ದಾಖಲು
ರಜನೀಕಾತ್​
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Dec 25, 2020 | 1:38 PM

Share

ಹೈದರಾಬಾದ್: ರಕ್ತದ ಒತ್ತಡ ಏರುಪೇರಾದ ಹಿನ್ನೆಲೆಯಲ್ಲಿ ಸೂಪರ್​ಸ್ಟಾರ್ ರಜನಿಕಾಂತ್​ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೂಟಿಂಗ್​ಗಾಗಿ ರಜನಿಕಾಂತ್ ಹತ್ತು ದಿನಗಳಿಂದ ಹೈದರಾಬಾದ್​ನಲ್ಲಿದ್ದರು. ಚಿತ್ರೀಕರಣ ತಂಡದಲ್ಲಿರುವ ಕೆಲವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು ತಪಾಸಣೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು.

ಡಿ.22ರಂದು ರಜನಿಕಾಂತ್​ ಅವರಿಗೆ ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಕೊರೊನಾ ಪರೀಕ್ಷೆಯ ವರದಿಯಲ್ಲಿಯೂ ನೆಗೆಟಿವ್ ಬಂದಿತ್ತು. ನಂತರ ಅವರು ಐಸೊಲೇಷನ್​ನಲ್ಲಿದ್ದರು.

ರಜನಿಕಾಂತ್ ಆರೋಗ್ಯ ಪರಿಸ್ಥಿತಿಯನ್ನು ವೈದ್ಯರು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ರಜನಿಕಾಂತ್​ ಅವರ ರಕ್ತದೊತ್ತಡ ಏರುಪೇರಾಗಲು ಕಾರಣ ಏನಿರಬಹುದು ಎಂಬ ಬಗ್ಗೆಯೂ ವೈದ್ಯರು ಹಲವು ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ರಕ್ತದೊತ್ತಡ ಸರಿಯಾಗಿ, ಬಳಲಿಕೆಯಿಂದ ಚೇತರಿಸಿಕೊಳ್ಳುವವರೆಗೂ ಡಿಸ್​ಚಾರ್ಜ್​ ಮಾಡುವುದಿಲ್ಲ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಪಕ್ಷದ ಚಿಹ್ನೆ ಆಟೋರಿಕ್ಷಾ?

Published On - 1:28 pm, Fri, 25 December 20

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ