AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊತೆಯಲ್ಲಿದ್ದವರಿಗೆ ಕೊರೊನಾ ಪಾಸಿಟಿವ್: ನಟ ರಜನಿಕಾಂತ್​ ಆಸ್ಪತ್ರೆಗೆ ದಾಖಲು

ರಜನಿಕಾಂತ್ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳೂ ಕಾಣಿಸಿಕೊಂಡಿಲ್ಲ. ಕೊರೊನಾ ಪರೀಕ್ಷೆಯ ವರದಿಯಲ್ಲಿಯೂ ನೆಗೆಟಿವ್ ಬಂದಿದೆ. 

ಜೊತೆಯಲ್ಲಿದ್ದವರಿಗೆ ಕೊರೊನಾ ಪಾಸಿಟಿವ್: ನಟ ರಜನಿಕಾಂತ್​ ಆಸ್ಪತ್ರೆಗೆ ದಾಖಲು
ರಜನೀಕಾತ್​
Ghanashyam D M | ಡಿ.ಎಂ.ಘನಶ್ಯಾಮ
| Edited By: ಆಯೇಷಾ ಬಾನು|

Updated on:Dec 25, 2020 | 1:38 PM

Share

ಹೈದರಾಬಾದ್: ರಕ್ತದ ಒತ್ತಡ ಏರುಪೇರಾದ ಹಿನ್ನೆಲೆಯಲ್ಲಿ ಸೂಪರ್​ಸ್ಟಾರ್ ರಜನಿಕಾಂತ್​ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೂಟಿಂಗ್​ಗಾಗಿ ರಜನಿಕಾಂತ್ ಹತ್ತು ದಿನಗಳಿಂದ ಹೈದರಾಬಾದ್​ನಲ್ಲಿದ್ದರು. ಚಿತ್ರೀಕರಣ ತಂಡದಲ್ಲಿರುವ ಕೆಲವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು ತಪಾಸಣೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು.

ಡಿ.22ರಂದು ರಜನಿಕಾಂತ್​ ಅವರಿಗೆ ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಕೊರೊನಾ ಪರೀಕ್ಷೆಯ ವರದಿಯಲ್ಲಿಯೂ ನೆಗೆಟಿವ್ ಬಂದಿತ್ತು. ನಂತರ ಅವರು ಐಸೊಲೇಷನ್​ನಲ್ಲಿದ್ದರು.

ರಜನಿಕಾಂತ್ ಆರೋಗ್ಯ ಪರಿಸ್ಥಿತಿಯನ್ನು ವೈದ್ಯರು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ರಜನಿಕಾಂತ್​ ಅವರ ರಕ್ತದೊತ್ತಡ ಏರುಪೇರಾಗಲು ಕಾರಣ ಏನಿರಬಹುದು ಎಂಬ ಬಗ್ಗೆಯೂ ವೈದ್ಯರು ಹಲವು ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ರಕ್ತದೊತ್ತಡ ಸರಿಯಾಗಿ, ಬಳಲಿಕೆಯಿಂದ ಚೇತರಿಸಿಕೊಳ್ಳುವವರೆಗೂ ಡಿಸ್​ಚಾರ್ಜ್​ ಮಾಡುವುದಿಲ್ಲ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಪಕ್ಷದ ಚಿಹ್ನೆ ಆಟೋರಿಕ್ಷಾ?

Published On - 1:28 pm, Fri, 25 December 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ