AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್​ಸ್ಟಾರ್​

‘ಅಣ್ಣಾತೆ’ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್​ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ರಜನಿಕಾಂತ್​ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್​ಸ್ಟಾರ್​
ರಜನಿಕಾಂತ್​
ರಾಜೇಶ್ ದುಗ್ಗುಮನೆ
| Edited By: |

Updated on:Dec 27, 2020 | 6:03 PM

Share

ಹೈದರಾಬಾದ್: ತೀವ್ರ ರಕ್ತದೊತ್ತಡದಿಂದ ಬಳಲುತ್ತಿದ್ದ ಸೂಪರ್​ ಸ್ಟಾರ್​ ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಮಧ್ಯಾಹ್ನ 3:30ರ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ.

‘ಅಣ್ಣಾತೆ’ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್​ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಈಗ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ​ಅಭಿಮಾನಿಗಳಿಗೆ ಸಮಾಧಾನ ತಂದಿದೆ.

ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ರಜನಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿತ್ತು. ನಿನ್ನೆ ರಜನಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು,  ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆದರೆ, ರಕ್ತದೊತ್ತಡ ಕಡಿಮೆ ಆಗಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ,  ಎಂದು ಹೇಳಿದ್ದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಜನಿಕಾಂತ್

ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ

Published On - 3:46 pm, Sun, 27 December 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ