AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಪಕ್ಷದ ಚಿಹ್ನೆ ಆಟೋರಿಕ್ಷಾ?

ತಮಿಳುನಾಡು ರಾಜಕೀಯ ರಂಗಕ್ಕೆ ಎಂಟ್ರಿಕೊಟ್ಟಿರುವ ಸೂಪರ್​​ಸ್ಟಾರ್ ರಜನಿಕಾಂತ್ ಅವರ ಪಕ್ಷದ ಹೆಸರು 'ಮಕ್ಕಳ್ ಸೇವೈ ಕಟ್ಚಿ' ಹಾಗೂ ಪಕ್ಷದ ಚಿಹ್ನೆ ಆಟೋ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು 'ಮಕ್ಕಳ್ ಸೇವೈ ಕಟ್ಚಿ' ಪಕ್ಷದ ಚಿಹ್ನೆ ಆಟೋರಿಕ್ಷಾ?
ರಜನಿಕಾಂತ್​
ರಶ್ಮಿ ಕಲ್ಲಕಟ್ಟ
|

Updated on:Dec 15, 2020 | 3:49 PM

Share

ಚೆನ್ನೈ: ತಮಿಳುನಾಡು ರಾಜಕೀಯ ರಂಗಕ್ಕೆ ಎಂಟ್ರಿಕೊಟ್ಟಿರುವ ಸೂಪರ್​​ಸ್ಟಾರ್ ರಜನಿಕಾಂತ್ ಅವರ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಹಾಗೂ ಪಕ್ಷದ ಚಿಹ್ನೆ ಆಟೋ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಮಕ್ಕಳ್ ಸೇವೈ ಕಟ್ಚಿ  ಪಕ್ಷದ ಚಿಹ್ನೆಯಾಗಿ ಆಟೋರಿಕ್ಷಾ ಬಳಕೆಗೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಅಂದ ಹಾಗೆ, ಪಕ್ಷದ ಹೆಸರು ಮತ್ತು ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ರಜನಿಕಾಂತ್ ಹೆಸರು ಉಲ್ಲೇಖಿಸಲಾಗಿದೆ. ಆದರೆ, ಅರ್ಜಿ ಸಲ್ಲಿಸಿದವರ ಹೆಸರು ಸದ್ಯ ಬಹಿರಂಗವಾಗಿಲ್ಲ.

ಪಕ್ಷದ ಚಿಹ್ನೆಯಾಗಿ ‘ಹಸ್ತ ಮುದ್ರೆ’ ಬೇಕು ಎಂದು ಮಕ್ಕಳ್ ಸೇವೈ ಕಟ್ಚಿ ಪಕ್ಷ ಮನವಿ ಸಲ್ಲಿಸಿತ್ತು. ಆದರೆ, ಈಗಾಗಲೇ ಹಸ್ತ ಚಿಹ್ನೆ ಕಾಂಗ್ರೆಸ್ ಪಕ್ಷದ ಚಿಹ್ನೆಯಾಗಿರುವುದರಿಂದ , ಮಕ್ಕಳ್ ಸೇವೈ ಕಟ್ಚಿ ಪಕ್ಷಕ್ಕೆ ಆಟೋರಿಕ್ಷಾ ಚಿಹ್ನೆ ನೀಡಲಾಗಿದೆ. ಅಂದ ಹಾಗೆ, 1995ರಲ್ಲಿ ರಿಲೀಸ್​ ಆದ ಬ್ಲಾಕ್ ಬಸ್ಟರ್ ಸಿನಿಮಾ ಬಾಷಾದಲ್ಲಿ ರಜನಿಕಾಂತ್ ಆಟೋಚಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ವದಂತಿಗೆ ಸ್ಪಷ್ಟನೆ ನೀಡಿದ ಸೂಪರ್​ಸ್ಟಾರ್ ರಜಿನಿಕಾಂತ್ ಒಳ್ಳೆಯದನ್ನು ಯೋಚಿಸೋಣ, ಒಳ್ಳೇದು ಮಾತಾಡೋಣ.  ಒಳ್ಳೆಯದನ್ನು ಮಾಡೋಣ, ಒಳ್ಳೆಯದು ಸಂಭವಿಸುತ್ತದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗುವವರೆಗೂ ಕಾಯಬೇಕು ಎಂದು ರಜನಿಕಾಂತ್  ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ

ರಜನಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ  ಅಭಿಮಾನಿಗಳು, ಬೆಂಬಲಿಗರು ಅಧಿಕೃತ ಘೋಷಣೆ ಆಗುವವರೆಗೂ ಕಾಯಬೇಕು  ಎಂದು ಅವರು ಹೇಳಿದ್ದಾರೆ.

ರಾಜಕೀಯಕ್ಕೆ ರಜನಿಕಾಂತ್: ಏನಾಗಬಹುದು ತಮಿಳುನಾಡು ರಾಜಕಾರಣ?

Published On - 12:07 pm, Tue, 15 December 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್