AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿತಸ್ಥ ಪ್ರಶಾಂತ್ ಭೂಷಣ್ ಪರ ಆ ಒಂದು ರೂಪಾಯಿ ದಂಡ ಕಟ್ಟಿದ್ದು ಯಾರು ಗೊತ್ತಾ?

ದೆಹಲಿ: ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿ ಸುಪ್ರೀಂಕೋರ್ಟ್ ನಿಂದ ಇಂದು 1 ರೂ ದಂಡನಾರ್ಹ ಶಿಕ್ಷೆಗೊಳಗಾದರು. ಸೆ. 15ರೊಳಗೆ ಆ 1 ರೂ ದಂಡ ಕಟ್ಟುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತಾದರೂ, ಪ್ರಶಾಂತ್ ಭೂಷಣ್ ಅವರ ಪರ ವಕೀಲರು ತಕ್ಷಣವೇ ಕೋರ್ಟ್​ಗೆ 1 ರೂ ದಂಡ ಕಟ್ಟಿದ್ದಾರೆ. ದಂಡ ಕಟ್ಟಿದ ತಮ್ಮ ಸಹೋದ್ಯೋಗಿಗೆ ವಕೀಲ ಪ್ರಶಾಂತ್ ಭೂಷಣ್ ಕೃತಜ್ಞತೆ ತಿಳಿಸಿದ್ದಾರೆ. ಇಂದು ನನಗೆ ಸುಪ್ರೀಂಕೋರ್ಟ್ ಒಂದು ರೂಪಾಯಿ ದಂಡ ವಿಧಿಸಿದ್ದಾಗ ನನ್ನ ವಕೀಲ […]

ತಪ್ಪಿತಸ್ಥ ಪ್ರಶಾಂತ್ ಭೂಷಣ್ ಪರ ಆ ಒಂದು ರೂಪಾಯಿ ದಂಡ ಕಟ್ಟಿದ್ದು ಯಾರು ಗೊತ್ತಾ?
ಆಯೇಷಾ ಬಾನು
| Edited By: |

Updated on:Aug 31, 2020 | 5:14 PM

Share

ದೆಹಲಿ: ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿ ಸುಪ್ರೀಂಕೋರ್ಟ್ ನಿಂದ ಇಂದು 1 ರೂ ದಂಡನಾರ್ಹ ಶಿಕ್ಷೆಗೊಳಗಾದರು. ಸೆ. 15ರೊಳಗೆ ಆ 1 ರೂ ದಂಡ ಕಟ್ಟುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತಾದರೂ, ಪ್ರಶಾಂತ್ ಭೂಷಣ್ ಅವರ ಪರ ವಕೀಲರು ತಕ್ಷಣವೇ ಕೋರ್ಟ್​ಗೆ 1 ರೂ ದಂಡ ಕಟ್ಟಿದ್ದಾರೆ.

ದಂಡ ಕಟ್ಟಿದ ತಮ್ಮ ಸಹೋದ್ಯೋಗಿಗೆ ವಕೀಲ ಪ್ರಶಾಂತ್ ಭೂಷಣ್ ಕೃತಜ್ಞತೆ ತಿಳಿಸಿದ್ದಾರೆ. ಇಂದು ನನಗೆ ಸುಪ್ರೀಂಕೋರ್ಟ್ ಒಂದು ರೂಪಾಯಿ ದಂಡ ವಿಧಿಸಿದ್ದಾಗ ನನ್ನ ವಕೀಲ ಮತ್ತು ಹಿರಿಯ ಸಹೋದ್ಯೋಗಿ ರಾಜೀವ್ ಧವನ್ ಅವರು ತಕ್ಷಣ 1 ರೂ ನೀಡಿ ಸಹಾಯ ಮಾಡಿದ್ದಾರೆ. ಅದನ್ನು ನಾನು ಕೃತಜ್ಞತೆಯಿಂದ ಅಂಗೀಕರಿಸಿದ್ದೇನೆ ಎಂದು ಹೇಳಿದ್ರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ‌ಎಸ್.ಎ. ಬೊಬ್ಡೆ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನಕಾರಿ ಫೋಸ್ಟ್​ ಮಾಡಿದ್ದ ಕಾರಣದಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ದೋಷಿಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್ ಭೂಷಣ್​ಗೆ ಸುಪ್ರೀಂಕೋರ್ಟ್ ಸಾಂಕೇತಿಕವಾಗಿ ಒಂದು ರೂಪಾಯಿ ದಂಡ ವಿಧಿಸಿದೆ.

1 ರೂ. ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ಹಾಗೂ 3 ವರ್ಷ ಕೋರ್ಟ್​ನಲ್ಲಿ ವಾದ ಮಾಡಬಾರದು ಎಂದೂ ಸಹ ಇಂದು ಬೆಳಗ್ಗೆ ತೀರ್ಪು ನೀಡಿತ್ತು.

ಇದನ್ನೂ ಓದಿ: ಸೆ. 15ರೊಳಗೆ ಸಾಂಕೇತಿಕವಾಗಿ 1 ರೂ ದಂಡ ಕಟ್ಟುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

Published On - 3:05 pm, Mon, 31 August 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ