AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿತಸ್ಥ ಪ್ರಶಾಂತ್ ಭೂಷಣ್ ಪರ ಆ ಒಂದು ರೂಪಾಯಿ ದಂಡ ಕಟ್ಟಿದ್ದು ಯಾರು ಗೊತ್ತಾ?

ದೆಹಲಿ: ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿ ಸುಪ್ರೀಂಕೋರ್ಟ್ ನಿಂದ ಇಂದು 1 ರೂ ದಂಡನಾರ್ಹ ಶಿಕ್ಷೆಗೊಳಗಾದರು. ಸೆ. 15ರೊಳಗೆ ಆ 1 ರೂ ದಂಡ ಕಟ್ಟುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತಾದರೂ, ಪ್ರಶಾಂತ್ ಭೂಷಣ್ ಅವರ ಪರ ವಕೀಲರು ತಕ್ಷಣವೇ ಕೋರ್ಟ್​ಗೆ 1 ರೂ ದಂಡ ಕಟ್ಟಿದ್ದಾರೆ. ದಂಡ ಕಟ್ಟಿದ ತಮ್ಮ ಸಹೋದ್ಯೋಗಿಗೆ ವಕೀಲ ಪ್ರಶಾಂತ್ ಭೂಷಣ್ ಕೃತಜ್ಞತೆ ತಿಳಿಸಿದ್ದಾರೆ. ಇಂದು ನನಗೆ ಸುಪ್ರೀಂಕೋರ್ಟ್ ಒಂದು ರೂಪಾಯಿ ದಂಡ ವಿಧಿಸಿದ್ದಾಗ ನನ್ನ ವಕೀಲ […]

ತಪ್ಪಿತಸ್ಥ ಪ್ರಶಾಂತ್ ಭೂಷಣ್ ಪರ ಆ ಒಂದು ರೂಪಾಯಿ ದಂಡ ಕಟ್ಟಿದ್ದು ಯಾರು ಗೊತ್ತಾ?
ಆಯೇಷಾ ಬಾನು
| Edited By: |

Updated on:Aug 31, 2020 | 5:14 PM

Share

ದೆಹಲಿ: ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿ ಸುಪ್ರೀಂಕೋರ್ಟ್ ನಿಂದ ಇಂದು 1 ರೂ ದಂಡನಾರ್ಹ ಶಿಕ್ಷೆಗೊಳಗಾದರು. ಸೆ. 15ರೊಳಗೆ ಆ 1 ರೂ ದಂಡ ಕಟ್ಟುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತಾದರೂ, ಪ್ರಶಾಂತ್ ಭೂಷಣ್ ಅವರ ಪರ ವಕೀಲರು ತಕ್ಷಣವೇ ಕೋರ್ಟ್​ಗೆ 1 ರೂ ದಂಡ ಕಟ್ಟಿದ್ದಾರೆ.

ದಂಡ ಕಟ್ಟಿದ ತಮ್ಮ ಸಹೋದ್ಯೋಗಿಗೆ ವಕೀಲ ಪ್ರಶಾಂತ್ ಭೂಷಣ್ ಕೃತಜ್ಞತೆ ತಿಳಿಸಿದ್ದಾರೆ. ಇಂದು ನನಗೆ ಸುಪ್ರೀಂಕೋರ್ಟ್ ಒಂದು ರೂಪಾಯಿ ದಂಡ ವಿಧಿಸಿದ್ದಾಗ ನನ್ನ ವಕೀಲ ಮತ್ತು ಹಿರಿಯ ಸಹೋದ್ಯೋಗಿ ರಾಜೀವ್ ಧವನ್ ಅವರು ತಕ್ಷಣ 1 ರೂ ನೀಡಿ ಸಹಾಯ ಮಾಡಿದ್ದಾರೆ. ಅದನ್ನು ನಾನು ಕೃತಜ್ಞತೆಯಿಂದ ಅಂಗೀಕರಿಸಿದ್ದೇನೆ ಎಂದು ಹೇಳಿದ್ರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ‌ಎಸ್.ಎ. ಬೊಬ್ಡೆ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನಕಾರಿ ಫೋಸ್ಟ್​ ಮಾಡಿದ್ದ ಕಾರಣದಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ದೋಷಿಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್ ಭೂಷಣ್​ಗೆ ಸುಪ್ರೀಂಕೋರ್ಟ್ ಸಾಂಕೇತಿಕವಾಗಿ ಒಂದು ರೂಪಾಯಿ ದಂಡ ವಿಧಿಸಿದೆ.

1 ರೂ. ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ಹಾಗೂ 3 ವರ್ಷ ಕೋರ್ಟ್​ನಲ್ಲಿ ವಾದ ಮಾಡಬಾರದು ಎಂದೂ ಸಹ ಇಂದು ಬೆಳಗ್ಗೆ ತೀರ್ಪು ನೀಡಿತ್ತು.

ಇದನ್ನೂ ಓದಿ: ಸೆ. 15ರೊಳಗೆ ಸಾಂಕೇತಿಕವಾಗಿ 1 ರೂ ದಂಡ ಕಟ್ಟುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

Published On - 3:05 pm, Mon, 31 August 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್