AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇರರಿವಾಲನ್​​ನಂತೆ ಬಿಡುಗಡೆ ಮಾಡಿ; ರಾಜೀವ್ ಗಾಂಧಿ ಹಂತಕ ರವಿಚಂದ್ರನ್​​ನಿಂದ ಸುಪ್ರೀಂಗೆ ಮೊರೆ 

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಪೇರರಿವಾಲನ್​​ನಂತೆ ನನ್ನನ್ನೂ ಬಿಡುಗಡೆ ಮಾಡಿ  ಎಂದು  ರಾಜೀವ್ ಗಾಂಧಿ ಹಂತಕ ರವಿಚಂದ್ರನ್  ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದಾರೆ .

ಪೇರರಿವಾಲನ್​​ನಂತೆ ಬಿಡುಗಡೆ ಮಾಡಿ; ರಾಜೀವ್ ಗಾಂಧಿ ಹಂತಕ ರವಿಚಂದ್ರನ್​​ನಿಂದ ಸುಪ್ರೀಂಗೆ ಮೊರೆ 
ಸುಪ್ರೀಂಕೋರ್ಟ್
TV9 Web
| Edited By: |

Updated on:Jul 11, 2022 | 6:24 PM

Share

ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ ಅಪರಾಧಿ ಪಿ ರವಿಚಂದ್ರನ್ (P Ravichandran) ಸೋಮವಾರ ಸುಪ್ರೀಂಕೋರ್ಟ್ (Supreme Court) ಮೊರೆ ಹೋಗಿದ್ದಾರೆ. ತನ್ನನ್ನು ಎಜಿ ಪೇರರಿವಾಲನ್ ಅವರಂತೆಯೇ ಬಿಡುಗಡೆ ಮಾಡಬೇಕು ಎಂದು ರವಿಚಂದ್ರನ್ ಮನವಿ ಮಾಡಿದ್ದಾರೆ. 30 ವರ್ಷಗಳಿಂದ ಜೈಲಿನಲ್ಲಿರುವ ರವಿಚಂದ್ರನ್ ತಮ್ಮ ಪ್ರಕರಣದ ವಿಚಾರಣೆ ನಡೆದು ಬಿಡುಗಡೆ ಆದೇಶ ಬರುವವರೆಗೂ ಮಧ್ಯಂತರ  ಜಾಮೀನು ನೀಡಬೇಕು ಎಂದು ಕೇಳಿದ್ದಾರೆ. ಮೇ 18ರಂದು ಸುಪ್ರೀಂಕೋರ್ಟ್ ಪೇರರಿವಾಲನ್ ಬಿಡುಗಡೆಗೆ ಆದೇಶಿದ್ದು , ಈ ಪ್ರಕರಣದಲ್ಲಿ ಇನ್ನೂ 6 ಮಂದಿ ಜೈಲಿನಲ್ಲಿದ್ದಾರೆ. ಇದನ್ನು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ ರವಿಚಂದ್ರನ್, ವಕೀಲ ಆನಂದ ಸೆಲ್ವನ್ ಮೂಲಕ ಮನವಿ ಸಲ್ಲಿಸಿದ್ದಾರೆ. ರವಿಚಂದ್ರನ್ ಜೈಲಿನಲ್ಲಿ ಮಾಡಿದ ಕೆಲಸದ ಸಂಪಾದನೆಯಿಂದ ₹ 20,000ವನ್ನು ಅಮೆರಿಕದ ಹಾರ್ವರ್ಡ್ ಯುನಿವರ್ಸಿಟಿಯ ತಮಿಳು ವಿಭಾಗಕ್ಕೆ ಕೊಟ್ಟಿದ್ದಾರೆ. ಇದು ಅವರೊಬ್ಬ ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿ ಎಂಬುದನ್ನು ತೋರಿಸುತ್ತದೆ. ಆತನನ್ನು ಬಿಡುಗಡೆ ಮಾಡಿದರೆ ಜನರಿಗೆ ಯಾವುದೇ ಅಪಾಯವಿಲ್ಲ. 2016ರಿಂದ 2017ರ ವರೆಗೆ ಅವರು ಜೈಲಿನಲ್ಲಿ ದುಡಿದು ಹಣ ಸಂಪಾದಿಸಿದ್ದಾರೆ. ಅವರು ಸಾಮಾಜದಲ್ಲಿ ಕೆಚ್ಚ ಶಕ್ತಿಯಾಗಿರುವುದಿಲ್ಲ ಎಂದು ಮನವಿಯಲ್ಲಿ ಹೇಳಿದೆ.

ರವಿಚಂದ್ರನ್ ಈ ಹಿಂದೆ ತಾನೂ ಸೇರಿದಂತ ಜೈಲಿನಲ್ಲಿರುವ ಇತರ ದೋಷಿಗಳನ್ನು (ರಾಜೀವ್ ಗಾಂಧಿ ಹತ್ಯೆ ಪ್ರಕರಣ) ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದರು.

Published On - 5:37 pm, Mon, 11 July 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ