AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು. ಈ ವಿಚಾರವನ್ನ ಆ ಕೈದಿ ಜೈಲರ್​ […]

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ
KUSHAL V
| Edited By: |

Updated on:Jul 21, 2020 | 12:14 PM

Share

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು.

ಈ ವಿಚಾರವನ್ನ ಆ ಕೈದಿ ಜೈಲರ್​ ಗಮನಕ್ಕೆ ತಂದಿದ್ದ ಕಾರಣದಿಂದ ಮನನೊಂದ ನಳಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪುಗಳೇಂದಿ ಮಾಹಿತಿ ನೀಡಿದ್ದಾರೆ.

ನನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಿ ಜೊತೆಗೆ, ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ. ಹೀಗಾಗಿ, ಈ ನಿರ್ಧಾರದ ಹಿಂದಿನ ಸ್ಪಷ್ಟ ಕಾರಣವೇನು ಎಂದು ತಿಳಿಯಬೇಕಿದೆ ಎಂದು ಪುಗಳೇಂದಿ ಹೇಳಿದ್ದಾರೆ. ಇದಲ್ಲದೆ, ನಳಿನಿಯ ಪತಿ ಮುರುಗನ್​ ಸಹ ಇದೇ ಕಾರಾಗೃಹದಲ್ಲಿದ್ದು ತನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಬೇಕೆಂಬ ಮನವಿ ಮಾಡಿಕೊಂಡಿದ್ದಾರಂತೆ.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್​​ ಸೇರಿ ಏಳು ಜನರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

Published On - 10:44 am, Tue, 21 July 20

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ