AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು. ಈ ವಿಚಾರವನ್ನ ಆ ಕೈದಿ ಜೈಲರ್​ […]

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ
KUSHAL V
| Edited By: ಸಾಧು ಶ್ರೀನಾಥ್​|

Updated on:Jul 21, 2020 | 12:14 PM

Share

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು.

ಈ ವಿಚಾರವನ್ನ ಆ ಕೈದಿ ಜೈಲರ್​ ಗಮನಕ್ಕೆ ತಂದಿದ್ದ ಕಾರಣದಿಂದ ಮನನೊಂದ ನಳಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪುಗಳೇಂದಿ ಮಾಹಿತಿ ನೀಡಿದ್ದಾರೆ.

ನನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಿ ಜೊತೆಗೆ, ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ. ಹೀಗಾಗಿ, ಈ ನಿರ್ಧಾರದ ಹಿಂದಿನ ಸ್ಪಷ್ಟ ಕಾರಣವೇನು ಎಂದು ತಿಳಿಯಬೇಕಿದೆ ಎಂದು ಪುಗಳೇಂದಿ ಹೇಳಿದ್ದಾರೆ. ಇದಲ್ಲದೆ, ನಳಿನಿಯ ಪತಿ ಮುರುಗನ್​ ಸಹ ಇದೇ ಕಾರಾಗೃಹದಲ್ಲಿದ್ದು ತನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಬೇಕೆಂಬ ಮನವಿ ಮಾಡಿಕೊಂಡಿದ್ದಾರಂತೆ.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್​​ ಸೇರಿ ಏಳು ಜನರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

Published On - 10:44 am, Tue, 21 July 20

Follow Us
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ