AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು. ಈ ವಿಚಾರವನ್ನ ಆ ಕೈದಿ ಜೈಲರ್​ […]

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ
KUSHAL V
| Edited By: ಸಾಧು ಶ್ರೀನಾಥ್​|

Updated on:Jul 21, 2020 | 12:14 PM

Share

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು.

ಈ ವಿಚಾರವನ್ನ ಆ ಕೈದಿ ಜೈಲರ್​ ಗಮನಕ್ಕೆ ತಂದಿದ್ದ ಕಾರಣದಿಂದ ಮನನೊಂದ ನಳಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪುಗಳೇಂದಿ ಮಾಹಿತಿ ನೀಡಿದ್ದಾರೆ.

ನನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಿ ಜೊತೆಗೆ, ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ. ಹೀಗಾಗಿ, ಈ ನಿರ್ಧಾರದ ಹಿಂದಿನ ಸ್ಪಷ್ಟ ಕಾರಣವೇನು ಎಂದು ತಿಳಿಯಬೇಕಿದೆ ಎಂದು ಪುಗಳೇಂದಿ ಹೇಳಿದ್ದಾರೆ. ಇದಲ್ಲದೆ, ನಳಿನಿಯ ಪತಿ ಮುರುಗನ್​ ಸಹ ಇದೇ ಕಾರಾಗೃಹದಲ್ಲಿದ್ದು ತನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಬೇಕೆಂಬ ಮನವಿ ಮಾಡಿಕೊಂಡಿದ್ದಾರಂತೆ.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್​​ ಸೇರಿ ಏಳು ಜನರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

Published On - 10:44 am, Tue, 21 July 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್