AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಫಲಾಪೇಕ್ಷೆ ನಮಗೆ ಇಲ್ಲ, ನಾನು ಪ್ರತ್ಯೇಕವಾಗಿಯೇ ಗುರುತಿಸಿಕೊಳ್ಳುತ್ತೇನೆ -ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ವೀರೇಂದ್ರ ಹೆಗ್ಗಡೆ ಸುದ್ದಿಗೋಷ್ಠಿ

ನಾವು ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಗ್ರಾಮೀಣಾಭಿವೃದ್ಧಿ, ರೂಟ್ ಸೆಟ್ ಸಂಸ್ಥೆ ಸ್ಥಾಪನೆ ಮಾಡಿದ್ದೇವೆ. ಗೌರವ ಪ್ರಶಸ್ತಿಗಳಿಗೆ ಮೊದಲು ಅರ್ಜಿ ಹಾಕಬೇಕಿತ್ತು, ದುಂಬಾಲು ಬೀಳಬೇಕಿತ್ತು. ಈಗ ಅಂತಸ್ತು, ಜಾತಿ ಇಲ್ಲದೆ ಆಯ್ಕೆ ಮಾಡಲಾಗುತ್ತಿದೆ.

ಯಾವುದೇ ಫಲಾಪೇಕ್ಷೆ ನಮಗೆ ಇಲ್ಲ, ನಾನು ಪ್ರತ್ಯೇಕವಾಗಿಯೇ ಗುರುತಿಸಿಕೊಳ್ಳುತ್ತೇನೆ -ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ವೀರೇಂದ್ರ ಹೆಗ್ಗಡೆ ಸುದ್ದಿಗೋಷ್ಠಿ
ಡಾ. ಡಿ ವೀರೇಂದ್ರ ಹೆಗ್ಗಡೆ
TV9 Web
| Edited By: |

Updated on: Jul 21, 2022 | 6:42 PM

Share

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು(Veerendra Heggade) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿ ಗೋಷ್ಠಿ ನಡೆಸಿದ್ದಾರೆ. ಸಂಸತ್ ದೇಶದ ಆಗುಹೋಗುಗಳನ್ನು ಚರ್ಚಿಸುವ ರಾಜ್ಯಸಭೆಯ ಗೌರವ ಸದಸ್ಯನಾಗಿ ಹೋಗುವ ಅವಕಾಶ ಸಿಕ್ಕಿದೆ. ಸಂಸತ್ ಭವನವನ್ನು ನೋಡಿ ತುಂಬಾ ಗೌರವ ಬಂದಿದೆ. ಭಕ್ತರು, ಅಭಿಮಾನಿಗಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ, ಸಂತೋಷಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ನಾವು ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಗ್ರಾಮೀಣಾಭಿವೃದ್ಧಿ, ರೂಟ್ ಸೆಟ್ ಸಂಸ್ಥೆ ಸ್ಥಾಪನೆ ಮಾಡಿದ್ದೇವೆ. ಗೌರವ ಪ್ರಶಸ್ತಿಗಳಿಗೆ ಮೊದಲು ಅರ್ಜಿ ಹಾಕಬೇಕಿತ್ತು, ದುಂಬಾಲು ಬೀಳಬೇಕಿತ್ತು. ಈಗ ಅಂತಸ್ತು, ಜಾತಿ ಇಲ್ಲದೆ ಆಯ್ಕೆ ಮಾಡಲಾಗುತ್ತಿದೆ. ನಮಗೆ ಸಂತೋಷವಾಗುತ್ತಿದೆ. ಯಾವ ಮುನ್ಸೂಚನೆ ಇಲ್ಲದೆ ನಾಮನಿರ್ದೇಶನ ಮಾಡಿದ್ದಾರೆ. ನಾನು ಯಾವುದೇ ಪಕ್ಷಕ್ಕೂ ಹೊಂದಿಕೊಳ್ಳುವುದಿಲ್ಲ. ನಾನು ಪ್ರತ್ಯೇಕವಾಗಿಯೇ ಗುರುತಿಸಿಕೊಳ್ಳುತ್ತೇನೆ. ಯಾವುದೇ ಫಲಾಪೇಕ್ಷೆ ನಮಗೆ ಇಲ್ಲ. ಮೊದಲನೆದಾಗಿ ಇಂದು ರಾಜ್ಯಸಭೆಯ ಗಾಳಿ ಹೊಂದಿಕೊಂಡು ಬಂದಿದ್ದೇನೆ. ಮೋದಿಯವ್ರನ್ನು ಭೇಟಿಯಾಗಿ ಪ್ರಸಾದ ಕೊಟ್ಟು ಬಂದಿದ್ದೇನೆ ಎಂದು ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಸುದ್ದಿಗೋಷ್ಠಿ ನಡೆಸಿ ತಮ್ಮ ಸಂತಸವನ್ನು ಹೊರ ಹಾಕಿದ್ದಾರೆ.

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿ ಭೇಟಿ ಮಾಡಿದ ಪದ್ಮ ವಿಭೂಷಣ ವೀರೇಂದ್ರ ಹೆಗ್ಗಡೆ

ದೆಹಲಿ: ರಾಜ್ಯಸಭೆ ಸದಸ್ಯರಾಗಿ(Rajya Sabha Member) ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು (Padma Vibhushan Veerendra Heggade) ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ನಂತರ ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಯವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿಯವರನ್ನು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಉಪಸ್ಥಿತರಿದ್ದರು.

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು