AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿ ಪೂಜೆ ವೇಳೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿದ್ದ ಗೋಪಾಲ್​ದಾಸ್​ಗೆ ಕೊರೊನಾ

ದೆಹಲಿ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲದಾಸ್‌ಗೆ ಕೊರೊನಾ ಸೋಂಕು ದೃಢವಾಗಿದೆ. ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ವೇಳೆ ಪ್ರಧಾನಿ ಮೋದಿ‌ ಜೊತೆಗೆ ಮಹಾಂತ್ ನೃತ್ಯ ಗೋಪಾಲದಾಸ್‌ ವೇದಿಕೆ ಹಂಚಿಕೊಂಡಿದ್ದರು. ಇದಲ್ಲದೆ ಮಂದಿರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂದಿರದ ಇಬ್ಬರು ಅರ್ಚಕರಿಗೆ ಈ ಹಿಂದೆ ಸೋಂಕು ದೃಢಪಟ್ಟಿತ್ತು. ಇನ್ನು ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಚೇರಿ ಮಾಹಿತಿ ಪಡೆದಿದೆ. ಜೊತೆಗೆ, ಮಥುರೆಯ ಜಿಲ್ಲಾ ಮ್ಯಾಜಿಸ್ಟ್ರೇಟ್​ ಹಾಗೂ ಮೇದಾಂತ ಆಸ್ಪತ್ರೆಯ […]

ಭೂಮಿ ಪೂಜೆ ವೇಳೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿದ್ದ ಗೋಪಾಲ್​ದಾಸ್​ಗೆ ಕೊರೊನಾ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 13, 2020 | 2:27 PM

Share

ದೆಹಲಿ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲದಾಸ್‌ಗೆ ಕೊರೊನಾ ಸೋಂಕು ದೃಢವಾಗಿದೆ. ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ವೇಳೆ ಪ್ರಧಾನಿ ಮೋದಿ‌ ಜೊತೆಗೆ ಮಹಾಂತ್ ನೃತ್ಯ ಗೋಪಾಲದಾಸ್‌ ವೇದಿಕೆ ಹಂಚಿಕೊಂಡಿದ್ದರು.

ಇದಲ್ಲದೆ ಮಂದಿರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂದಿರದ ಇಬ್ಬರು ಅರ್ಚಕರಿಗೆ ಈ ಹಿಂದೆ ಸೋಂಕು ದೃಢಪಟ್ಟಿತ್ತು.

ಇನ್ನು ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಚೇರಿ ಮಾಹಿತಿ ಪಡೆದಿದೆ. ಜೊತೆಗೆ, ಮಥುರೆಯ ಜಿಲ್ಲಾ ಮ್ಯಾಜಿಸ್ಟ್ರೇಟ್​ ಹಾಗೂ ಮೇದಾಂತ ಆಸ್ಪತ್ರೆಯ ಡಾ.ತ್ರೇಹಾನ್​ರಿಗೆ ಸಂರ್ಪಕಿಸಿ ಶೀಘ್ರವಾಗಿ ಗೋಪಾಲದಾಸ್​ರಿಗೆ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ.

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?