AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿ ಪೂಜೆ ವೇಳೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿದ್ದ ಗೋಪಾಲ್​ದಾಸ್​ಗೆ ಕೊರೊನಾ

ದೆಹಲಿ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲದಾಸ್‌ಗೆ ಕೊರೊನಾ ಸೋಂಕು ದೃಢವಾಗಿದೆ. ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ವೇಳೆ ಪ್ರಧಾನಿ ಮೋದಿ‌ ಜೊತೆಗೆ ಮಹಾಂತ್ ನೃತ್ಯ ಗೋಪಾಲದಾಸ್‌ ವೇದಿಕೆ ಹಂಚಿಕೊಂಡಿದ್ದರು. ಇದಲ್ಲದೆ ಮಂದಿರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂದಿರದ ಇಬ್ಬರು ಅರ್ಚಕರಿಗೆ ಈ ಹಿಂದೆ ಸೋಂಕು ದೃಢಪಟ್ಟಿತ್ತು. ಇನ್ನು ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಚೇರಿ ಮಾಹಿತಿ ಪಡೆದಿದೆ. ಜೊತೆಗೆ, ಮಥುರೆಯ ಜಿಲ್ಲಾ ಮ್ಯಾಜಿಸ್ಟ್ರೇಟ್​ ಹಾಗೂ ಮೇದಾಂತ ಆಸ್ಪತ್ರೆಯ […]

ಭೂಮಿ ಪೂಜೆ ವೇಳೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿದ್ದ ಗೋಪಾಲ್​ದಾಸ್​ಗೆ ಕೊರೊನಾ
KUSHAL V
| Edited By: |

Updated on: Aug 13, 2020 | 2:27 PM

Share

ದೆಹಲಿ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲದಾಸ್‌ಗೆ ಕೊರೊನಾ ಸೋಂಕು ದೃಢವಾಗಿದೆ. ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ವೇಳೆ ಪ್ರಧಾನಿ ಮೋದಿ‌ ಜೊತೆಗೆ ಮಹಾಂತ್ ನೃತ್ಯ ಗೋಪಾಲದಾಸ್‌ ವೇದಿಕೆ ಹಂಚಿಕೊಂಡಿದ್ದರು.

ಇದಲ್ಲದೆ ಮಂದಿರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂದಿರದ ಇಬ್ಬರು ಅರ್ಚಕರಿಗೆ ಈ ಹಿಂದೆ ಸೋಂಕು ದೃಢಪಟ್ಟಿತ್ತು.

ಇನ್ನು ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಚೇರಿ ಮಾಹಿತಿ ಪಡೆದಿದೆ. ಜೊತೆಗೆ, ಮಥುರೆಯ ಜಿಲ್ಲಾ ಮ್ಯಾಜಿಸ್ಟ್ರೇಟ್​ ಹಾಗೂ ಮೇದಾಂತ ಆಸ್ಪತ್ರೆಯ ಡಾ.ತ್ರೇಹಾನ್​ರಿಗೆ ಸಂರ್ಪಕಿಸಿ ಶೀಘ್ರವಾಗಿ ಗೋಪಾಲದಾಸ್​ರಿಗೆ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ.

Follow Us
KUSHAL V
KUSHAL V
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ