AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿ ಪೂಜೆ ವೇಳೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿದ್ದ ಗೋಪಾಲ್​ದಾಸ್​ಗೆ ಕೊರೊನಾ

ದೆಹಲಿ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲದಾಸ್‌ಗೆ ಕೊರೊನಾ ಸೋಂಕು ದೃಢವಾಗಿದೆ. ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ವೇಳೆ ಪ್ರಧಾನಿ ಮೋದಿ‌ ಜೊತೆಗೆ ಮಹಾಂತ್ ನೃತ್ಯ ಗೋಪಾಲದಾಸ್‌ ವೇದಿಕೆ ಹಂಚಿಕೊಂಡಿದ್ದರು. ಇದಲ್ಲದೆ ಮಂದಿರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂದಿರದ ಇಬ್ಬರು ಅರ್ಚಕರಿಗೆ ಈ ಹಿಂದೆ ಸೋಂಕು ದೃಢಪಟ್ಟಿತ್ತು. ಇನ್ನು ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಚೇರಿ ಮಾಹಿತಿ ಪಡೆದಿದೆ. ಜೊತೆಗೆ, ಮಥುರೆಯ ಜಿಲ್ಲಾ ಮ್ಯಾಜಿಸ್ಟ್ರೇಟ್​ ಹಾಗೂ ಮೇದಾಂತ ಆಸ್ಪತ್ರೆಯ […]

ಭೂಮಿ ಪೂಜೆ ವೇಳೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿದ್ದ ಗೋಪಾಲ್​ದಾಸ್​ಗೆ ಕೊರೊನಾ
KUSHAL V
| Edited By: |

Updated on: Aug 13, 2020 | 2:27 PM

Share

ದೆಹಲಿ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲದಾಸ್‌ಗೆ ಕೊರೊನಾ ಸೋಂಕು ದೃಢವಾಗಿದೆ. ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ವೇಳೆ ಪ್ರಧಾನಿ ಮೋದಿ‌ ಜೊತೆಗೆ ಮಹಾಂತ್ ನೃತ್ಯ ಗೋಪಾಲದಾಸ್‌ ವೇದಿಕೆ ಹಂಚಿಕೊಂಡಿದ್ದರು.

ಇದಲ್ಲದೆ ಮಂದಿರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂದಿರದ ಇಬ್ಬರು ಅರ್ಚಕರಿಗೆ ಈ ಹಿಂದೆ ಸೋಂಕು ದೃಢಪಟ್ಟಿತ್ತು.

ಇನ್ನು ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಚೇರಿ ಮಾಹಿತಿ ಪಡೆದಿದೆ. ಜೊತೆಗೆ, ಮಥುರೆಯ ಜಿಲ್ಲಾ ಮ್ಯಾಜಿಸ್ಟ್ರೇಟ್​ ಹಾಗೂ ಮೇದಾಂತ ಆಸ್ಪತ್ರೆಯ ಡಾ.ತ್ರೇಹಾನ್​ರಿಗೆ ಸಂರ್ಪಕಿಸಿ ಶೀಘ್ರವಾಗಿ ಗೋಪಾಲದಾಸ್​ರಿಗೆ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ.