AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir: ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಅಯೋಧ್ಯೆಯಲ್ಲಿ ಇವಿ ಆಟೋ ಸೇವೆ ಆರಂಭಿಸಿದ ಊಬರ್

ಅಯೋಧ್ಯೆ(Ayodhya)ಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಊಬರ್ ಇವಿ ಆಟೋ ರಿಕ್ಷಾ ಸೇವೆ ಆರಂಭಿಸಿದೆ. ಮುಂದಿನ ಕೆಲವು ತಿಂಗಳುಗಳವರೆಗೆ ಪ್ರತಿದಿನ ಸುಮಾರು ಲಕ್ಷ ಪ್ರವಾಸಿಗರು ಭೇಟಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ವಿಶೇಷ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಹಲವು ಕಂಪನಿಗಳು ತಮ್ಮ ತಯಾರಿಯನ್ನು ತೀವ್ರಗೊಳಿಸಿವೆ.

Ram Mandir: ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಅಯೋಧ್ಯೆಯಲ್ಲಿ ಇವಿ ಆಟೋ ಸೇವೆ ಆರಂಭಿಸಿದ ಊಬರ್
ಆಟೋImage Credit source: Moneycontrol
ನಯನಾ ರಾಜೀವ್
|

Updated on: Jan 15, 2024 | 10:14 AM

Share

ಅಯೋಧ್ಯೆ(Ayodhya)ಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಊಬರ್(Uber) ಇವಿ ಆಟೋ ರಿಕ್ಷಾ ಸೇವೆ ಆರಂಭಿಸಿದೆ. ಮುಂದಿನ ಕೆಲವು ತಿಂಗಳುಗಳವರೆಗೆ ಪ್ರತಿದಿನ ಸುಮಾರು ಲಕ್ಷ ಪ್ರವಾಸಿಗರು ಭೇಟಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ವಿಶೇಷ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಹಲವು ಕಂಪನಿಗಳು ತಮ್ಮ ತಯಾರಿಯನ್ನು ತೀವ್ರಗೊಳಿಸಿವೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಮ್ಮುಖದಲ್ಲಿ ಅಯೋಧ್ಯೆಯಲ್ಲಿ ತನ್ನ ಊಬರ್ ಆಟೋ ವಿಭಾಗದ ಅಡಿಯಲ್ಲಿ ತನ್ನ EV ಆಟೋ ರಿಕ್ಷಾ ಸೇವೆಯನ್ನು ಆರಂಭಿಸಿದೆ.

ಕಂಪನಿಯು ಅಯೋಧ್ಯೆಯಲ್ಲಿ ಊಬರ್ ಇಂಟರ್‌ಸಿಟಿ ಜೊತೆಗೆ ತನ್ನ ಕೈಗೆಟುಕುವ ಕಾರು ಸೇವೆಯ ಊಬರ್ ಜಿಒ ಜೊತೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸುವುದಾಗಿ ಹೇಳಿದೆ.

ಮತ್ತಷ್ಟು ಓದಿ: Ram Mandir Inauguration: ಅಯೋಧ್ಯೆಗೆ ಬರುವ ಗಣ್ಯ ಅತಿಥಿಗಳಿಗೆ ನೀಡುವ ಆ ಪವಿತ್ರವಾದ ಉಡುಗೊರೆ ಏನು ಗೊತ್ತಾ?

ಊಬರ್ ಇಂಡಿಯಾ ಅಧ್ಯಕ್ಷ ಪ್ರಭ್‌ಜಿತ್ ಸಿಂಗ್ ಮಾತನಾಡಿ, ಉಬರ್ 125 ನಗರಗಳಲ್ಲಿ ಲಭ್ಯವಿದೆ, ನಾವು ಅಯೋಧ್ಯೆಯ ಪ್ರವಾಸೋದ್ಯಮಕ್ಕೆ ಕೊಡುಗೆ ನೀಡಲು, ತಡೆರಹಿತ ಪ್ರಯಾಣದ ಅನುಭವವನ್ನು ಉತ್ತೇಜಿಸಲು ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಬದ್ಧರಾಗಿದ್ದೇವೆ ಎಂದು ಹೇಳಿದರು.

ಫ್ಲೆಕ್ಸಿಬಲ್ ಪ್ರೈಸಿಂಗ್ ಸರ್ವೀಸ್ ಕಾಲರ್ ಊಬರ್ ಫ್ಲೆಕ್ಸ್ ಅನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಪರೀಕ್ಷಿಸಲಾಯಿತು. ಈ ಸೇವೆಯನ್ನು ಈಗ ಔರಂಗಾಬಾದ್, ಅಜ್ಮೀರ್, ಬರೇಲಿ, ಚಂಡೀಗಢ, ಕೊಯಮತ್ತೂರು, ಡೆಹ್ರಾಡೂನ್, ಗ್ವಾಲಿಯರ್, ಇಂದೋರ್, ಜೋಧ್‌ಪುರ ಮತ್ತು ಸೂರತ್‌ನಂತಹ ಇತರ ನಗರಗಳಿಗೆ ವಿಸ್ತರಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ