AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ: ಜ. 22ರಂದು ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಹಣ ಪಡೆಯೋದಿಲ್ಲ ಎಂದ ತೃತೀಯಲಿಂಗಿಗಳು

ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ದಿನ ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಪೋಷಕರಿಂದ ಹಣವಾಗಲಿ, ಉಡುಗೊರೆಯಾಗಲಿ ತೆಗೆದುಕೊಳ್ಳುವುದಿಲ್ಲ ಎಂದು ಬರೇಲಿಯ ತೃತೀಯಲಿಂಗಿಗಳು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾ ದಿನದಂದು ಮಕ್ಕಳು ಜನಿಸಿದ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಅಭಿನಂದನಾ ಗೀತೆಗಳನ್ನು ಹಾಡುತ್ತೇವೆ ಎಂದು ಸಮುದಾಯದ ಶಾರದಾ ಹೇಳಿದರು.

ರಾಮ ಮಂದಿರ: ಜ. 22ರಂದು ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಹಣ ಪಡೆಯೋದಿಲ್ಲ ಎಂದ ತೃತೀಯಲಿಂಗಿಗಳು
ತೃತೀಯಲಿಂಗಿಗಳುImage Credit source: India Today
ನಯನಾ ರಾಜೀವ್
|

Updated on: Jan 15, 2024 | 8:51 AM

Share

ರಾಮಲಲ್ಲಾ(Ram Lalla) ಪ್ರಾಣ ಪ್ರತಿಷ್ಠೆಯ ದಿನ ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಪೋಷಕರಿಂದ ಹಣವಾಗಲಿ, ಉಡುಗೊರೆಯಾಗಲಿ ತೆಗೆದುಕೊಳ್ಳುವುದಿಲ್ಲ ಎಂದು ಬರೇಲಿಯ ತೃತೀಯಲಿಂಗಿಗಳು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾ ದಿನದಂದು ಮಕ್ಕಳು ಜನಿಸಿದ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಅಭಿನಂದನಾ ಗೀತೆಗಳನ್ನು ಹಾಡುತ್ತೇವೆ ಎಂದು ಸಮುದಾಯದ ಶಾರದಾ ಹೇಳಿದರು.

ನಾವು ನವಜಾತ ಶಿಶುಗಳನ್ನು ಆಶೀರ್ವದಿಸುವುದಕ್ಕಾಗಿ ಹಣವಾಗಲಿ, ಉಡುಗೊರೆಯಾಗಲಿ ಕೇಳುವುದಿಲ್ಲ, ಆದರೆ ನಮಗೆ ನೀಡುವ ಏನನ್ನಾದರೂ ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರತಿ ವರ್ಷ ಹಿಂದುಳಿದ ಕುಟುಂಬದ ಐದು ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸುವ ಶಾರದಾ, ಜನವರಿ 22 ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸಲು ಈ ಪ್ರದೇಶದ ಪ್ರತಿ ಮನೆಗೆ ಐದು ದೀಪಗಳನ್ನು ಕಳುಹಿಸುತ್ತಿದ್ದೇವೆ ಎಂದು ಹೇಳಿದರು.

ಮತ್ತಷ್ಟು ಓದಿ: ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್ ದೇವಸ್ಥಾನದಲ್ಲಿ ‘ಸ್ವಚ್ಛತಾ ಅಭಿಯಾನ’ದಲ್ಲಿ ಮೋದಿ ಭಾಗಿ

ನಮ್ಮ ಜೀವನದಲ್ಲಿ ರಾಮ ಮಂದಿರದ ದರ್ಶನ ಪಡೆದ ನಾವು ತುಂಬಾ ಅದೃಷ್ಟವಂತರು. ಸುಮಾರು 500 ವರ್ಷಗಳ ಕಾಲ ನಡೆದ ಹೋರಾಟದಲ್ಲಿ ಶ್ರೀರಾಮನ ಮಂದಿರವನ್ನು ನೋಡಬೇಕೆಂಬ ಆಸೆ ಈಡೇರದೆ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಶಾರದಾ ಹೇಳಿದ್ದಾರೆ.

ರಾಮನ ಕೃಪೆಯಿಂದ ಇಂದು ನಾವು ಮಕ್ಕಳಿಗೆ ಆಶೀರ್ವಾದ ನೀಡುತ್ತೇವೆ. ಜನವರಿ 22 ರ ನಂತರ ನಾವು ರಾಮ ಲಲ್ಲಾನ ದರ್ಶನಕ್ಕಾಗಿ ಅಯೋಧ್ಯೆಗೆ ಹೋಗುತ್ತೇವೆ ಎಂದು ಶಾರದಾ ಹೇಳಿದರು. ಪ್ರಾಣ ಪ್ರತಿಷ್ಠಾ ನಂತರ ಅಯೋಧ್ಯೆಗೆ ಭೇಟಿ ನೀಡುತ್ತೇವೆ ಮತ್ತು ಜನವರಿ 22 ರಂದು ಜನಿಸಿದ ಮಕ್ಕಳಿಗೆ ಉಡುಗೊರೆಗಳನ್ನು ನೀಡುತ್ತೇವೆ ಎಂದು ನೈನಾ ದೇವಿ ಹೇಳಿದ್ದಾರೆ.

ಜನವರಿ 22 ರಂದು ರೈಲಿನಲ್ಲಿ ಕೆಲವು ಸ್ನೇಹಿತರೊಂದಿಗೆ ಭಗವಾನ್ ರಾಮನ ಭಕ್ತಿಗೀತೆಗಳನ್ನು ಹಾಡುತ್ತೇವೆ ಮತ್ತು ಪ್ರತಿಷ್ಠಾಪನೆ ಸಮಾರಂಭದ ನಂತರ ಅಯೋಧ್ಯೆಗೆ ಹೋಗಲು ಪ್ರತಿಯೊಬ್ಬ ಪ್ರಯಾಣಿಕರನ್ನು ಆಹ್ವಾನಿಸುತ್ತೇವೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?