AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಮುಂದಿನ ಜನವರಿ ಅಂತ್ಯಕ್ಕೆ ಶ್ರೀ ರಾಮಮಂದಿರ ಉದ್ಘಾಟನೆಯಾಗಲಿದೆ: ಪೇಜಾವರ ಶ್ರೀ

Vishwaprasanna Teertha Swami: ದೇಶವನ್ನು ರಾಮರಾಜ್ಯವನ್ನಾಗಿ ಪರಿವರ್ತಿಸುವುದು ನಮ್ಮ ಮುಂದಿನ ಧ್ಯೇಯೋದ್ದೇಶವಾಗಿದೆ. ಈ ನಿಟ್ಟಿನಲ್ಲಿ ಭಕ್ತರು ತಮ್ಮ ಕೊಡುಗೆಗಳನ್ನು ನೀಡುವಂತೆ ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ವಿನಂತಿಸಿದರು.

ಅಯೋಧ್ಯೆಯಲ್ಲಿ ಮುಂದಿನ ಜನವರಿ ಅಂತ್ಯಕ್ಕೆ ಶ್ರೀ ರಾಮಮಂದಿರ ಉದ್ಘಾಟನೆಯಾಗಲಿದೆ: ಪೇಜಾವರ ಶ್ರೀ
ಅಯೋಧ್ಯೆ: ಜನವರಿಯಲ್ಲಿ ರಾಮಮಂದಿರ ಉದ್ಘಾಟನೆ -ಪೇಜಾವರ ಶ್ರೀ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 08, 2023 | 11:01 AM

Share

ಮೈಸೂರು: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ (Shri Ram Janmabhoomi Teerth Kshetra Trust) ಸದಸ್ಯರೂ ಆಗಿರುವ ಪೇಜಾವರ ಮಠದ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಗಳು (Pejawar mutt pontiff Vishwaprasanna Teertha Swami) ಮುಂದಿನ ವರ್ಷ ಸಂಕ್ರಾಂತಿಯ ನಂತರ, ಫೆಬ್ರವರಿಗೆ ಮೊದಲು ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ದೇಗುಲವನ್ನು ಉದ್ಘಾಟಿಸಲಾಗುವುದು ( inauguration) ಎಂದು ಸೋಮವಾರ ತಿಳಿಸಿದರು. ಪ್ರಧಾನಿಯವರೊಂದಿಗೆ ಸಮಾಲೋಚಿಸಿದ ನಂತರ ನಿಖರವಾದ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಅಯೋಧ್ಯೆಯ ಗರ್ಭಗುಡಿ ಕೆಲಸದಿಂದ ಮುಸ್ಲಿಂ ಗುತ್ತಿಗೆದಾರರು ಮತ್ತು ಕಾರ್ಮಿಕರ ಸೇವೆಗಳನ್ನು ಕೈಬಿಡುವಂತೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದನ್ನು ಉಲ್ಲೇಖಿಸಿದ ಮಠಾಧೀಶರು, ಹಲವಾರು ಉಪಸಮಿತಿಗಳ ಮೇಲ್ವಿಚಾರಣೆಯಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದರಲ್ಲಿ ಅವರ ಪಾತ್ರದ ಬಗ್ಗೆ ನನಗೆ ತಿಳಿದಿಲ್ಲ. ಏಕೆಂದರೆ ಆ ಸಮಿತಿಗಳಲ್ಲಿ ನಾನು ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಅಪರೂಪವಾಗಿ ಮಹತ್ವದ ಅಂಚೆ ಯೋಜನೆಗೆ ನೋಂದಾಯಿಸಿಕೊಂಡ ದೇಶದ ಏಕೈಕ ಐದು ತಲೆಮಾರಿನ ಮಂಗಳೂರು ಕುಟುಂಬ!

ದೇಶವನ್ನು ರಾಮರಾಜ್ಯವನ್ನಾಗಿ (Ram Rajya) ಪರಿವರ್ತಿಸುವುದು ನಮ್ಮ ಮುಂದಿನ ಧ್ಯೇಯೋದ್ದೇಶವಾಗಿದೆ ಎಂದು ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ಹೇಳಿದರು ಮತ್ತು ಈ ನಿಟ್ಟಿನಲ್ಲಿ ಭಕ್ತರು ತಮ್ಮ ಕೊಡುಗೆಗಳನ್ನು ನೀಡುವಂತೆ ಅವರು ವಿನಂತಿಸಿದರು. ಮಣಿಪುರ ವಿಷಯದಲ್ಲಿ ಚೀನಾ ತೊಂದರೆಯನ್ನು ಉಂಟುಮಾಡುತ್ತಿದೆ ಎಂದು ಆರೋಪಿಸಿದರು ಸ್ವಾಮೀಜಿ, ಸಂಘರ್ಷವನ್ನು ಕೊನೆಗೊಳಿಸಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಬಿಕ್ಕಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸಲು ನಾನು ನನ್ನ ಸೇವೆ ಒದಗಿಸಲು ನಾನು ಸಿದ್ಧವಾಗಿದ್ದೇನೆ ಎಂದು ಅವರು ತಿಳಿಸಿದರು

ಅಯೋಧ್ಯೆ ಕುರಿತಾದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ