AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’

ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಟ್ರಸ್ಟ್​ ತಿಳಿಸಿದೆ.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ
Lakshmi Hegde
|

Updated on: Jun 01, 2021 | 8:58 AM

Share

ದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಮಾಹಿತಿ ನೀಡಿದೆ. ರಾಮಮಂದಿರದ ಅಡಿಪಾಯ ನಿರ್ಮಿಸುವ ಕೆಲಸವನ್ನು ರೋಲರ್​ ಕಂಪಾಕ್ಟ್​ ಕಾಂಕ್ರೀಟ್​ ತಂತ್ರ ಬಳಸಿ ಮಾಡಲಾಗುವುದು. ಹಾಗೇ, ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಎಲ್ಲ ಕೆಲಸಗಾರರ ಸುರಕ್ಷತೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದೂ ಟ್ರಸ್ಟ್​ ತಿಳಿಸಿದೆ.

ರಾಮಮಂದಿರ ನಿರ್ಮಾಣಕ್ಕೆ ಯಾವುದೇ ವಿಘ್ನಗಳೂ ಇಲ್ಲ. ಅಡೆತಡೆಯಿಲ್ಲದೆ ಕೆಲಸ ಮುಂದುವರಿದಿದೆ. ಈಗಾಗೇ ಸುಮಾರು 1,20,000 ಘನ ಮೀಟರ್​ ವಿಸ್ತಾರದ ಪ್ರದೇಶದಲ್ಲಿ ಪುಡಿಕಲ್ಲುಗಳನ್ನು ತೆಗೆದು, ಸ್ವಚ್ಛಗೊಳಿಸಲಾಗಿದೆ. ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ. ಆರೋಗ್ಯವಾಗಿಯೂ ಇದ್ದಾರೆ. ಅಕ್ಟೋಬರ್​ ಒಳಗೆ ಆರ್​ಸಿಸಿ ಹಾಕುವ ಕೆಲಸ ಮುಗಿಯುವ ಭರವಸೆ ಇದೆ ಎಂದೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

ರೋಲರ್​ ಕಾಂಪಾಕ್ಟ್​ ಮೂಲಕ ರಾಮಮಂದಿರಕ್ಕೆ ಅಡಿಪಾಯ ಹಾಕುವುದನ್ನು ತಜ್ಞರೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ. ಹೀಗೆ ಮಾಡಿದರೆ 1,20,000 ಚದರ ಅಡಿ ವಿಸ್ತೀರ್ಣಕ್ಕೆ, 4 ಲೇಯರ್​​ಗಳಷ್ಟು ಅಡಿಪಾಯ ಹಾಕಲು 40-45 ದಿನಗಳು ಬೇಕು ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ