AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’

ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಟ್ರಸ್ಟ್​ ತಿಳಿಸಿದೆ.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ
Lakshmi Hegde
|

Updated on: Jun 01, 2021 | 8:58 AM

Share

ದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಮಾಹಿತಿ ನೀಡಿದೆ. ರಾಮಮಂದಿರದ ಅಡಿಪಾಯ ನಿರ್ಮಿಸುವ ಕೆಲಸವನ್ನು ರೋಲರ್​ ಕಂಪಾಕ್ಟ್​ ಕಾಂಕ್ರೀಟ್​ ತಂತ್ರ ಬಳಸಿ ಮಾಡಲಾಗುವುದು. ಹಾಗೇ, ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಎಲ್ಲ ಕೆಲಸಗಾರರ ಸುರಕ್ಷತೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದೂ ಟ್ರಸ್ಟ್​ ತಿಳಿಸಿದೆ.

ರಾಮಮಂದಿರ ನಿರ್ಮಾಣಕ್ಕೆ ಯಾವುದೇ ವಿಘ್ನಗಳೂ ಇಲ್ಲ. ಅಡೆತಡೆಯಿಲ್ಲದೆ ಕೆಲಸ ಮುಂದುವರಿದಿದೆ. ಈಗಾಗೇ ಸುಮಾರು 1,20,000 ಘನ ಮೀಟರ್​ ವಿಸ್ತಾರದ ಪ್ರದೇಶದಲ್ಲಿ ಪುಡಿಕಲ್ಲುಗಳನ್ನು ತೆಗೆದು, ಸ್ವಚ್ಛಗೊಳಿಸಲಾಗಿದೆ. ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ. ಆರೋಗ್ಯವಾಗಿಯೂ ಇದ್ದಾರೆ. ಅಕ್ಟೋಬರ್​ ಒಳಗೆ ಆರ್​ಸಿಸಿ ಹಾಕುವ ಕೆಲಸ ಮುಗಿಯುವ ಭರವಸೆ ಇದೆ ಎಂದೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

ರೋಲರ್​ ಕಾಂಪಾಕ್ಟ್​ ಮೂಲಕ ರಾಮಮಂದಿರಕ್ಕೆ ಅಡಿಪಾಯ ಹಾಕುವುದನ್ನು ತಜ್ಞರೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ. ಹೀಗೆ ಮಾಡಿದರೆ 1,20,000 ಚದರ ಅಡಿ ವಿಸ್ತೀರ್ಣಕ್ಕೆ, 4 ಲೇಯರ್​​ಗಳಷ್ಟು ಅಡಿಪಾಯ ಹಾಕಲು 40-45 ದಿನಗಳು ಬೇಕು ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ವಾಲ್ಮೀಕಿ ಸಮುದಾಯದ ಸದಸ್ಯರಿಂದ ನಾಳೆ ತುಮಕೂರಲ್ಲಿ ಬೃಹತ್ ರ‍್ಯಾಲಿ
ವಾಲ್ಮೀಕಿ ಸಮುದಾಯದ ಸದಸ್ಯರಿಂದ ನಾಳೆ ತುಮಕೂರಲ್ಲಿ ಬೃಹತ್ ರ‍್ಯಾಲಿ