AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’

ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಟ್ರಸ್ಟ್​ ತಿಳಿಸಿದೆ.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ
Lakshmi Hegde
|

Updated on: Jun 01, 2021 | 8:58 AM

Share

ದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಮಾಹಿತಿ ನೀಡಿದೆ. ರಾಮಮಂದಿರದ ಅಡಿಪಾಯ ನಿರ್ಮಿಸುವ ಕೆಲಸವನ್ನು ರೋಲರ್​ ಕಂಪಾಕ್ಟ್​ ಕಾಂಕ್ರೀಟ್​ ತಂತ್ರ ಬಳಸಿ ಮಾಡಲಾಗುವುದು. ಹಾಗೇ, ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಎಲ್ಲ ಕೆಲಸಗಾರರ ಸುರಕ್ಷತೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದೂ ಟ್ರಸ್ಟ್​ ತಿಳಿಸಿದೆ.

ರಾಮಮಂದಿರ ನಿರ್ಮಾಣಕ್ಕೆ ಯಾವುದೇ ವಿಘ್ನಗಳೂ ಇಲ್ಲ. ಅಡೆತಡೆಯಿಲ್ಲದೆ ಕೆಲಸ ಮುಂದುವರಿದಿದೆ. ಈಗಾಗೇ ಸುಮಾರು 1,20,000 ಘನ ಮೀಟರ್​ ವಿಸ್ತಾರದ ಪ್ರದೇಶದಲ್ಲಿ ಪುಡಿಕಲ್ಲುಗಳನ್ನು ತೆಗೆದು, ಸ್ವಚ್ಛಗೊಳಿಸಲಾಗಿದೆ. ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ. ಆರೋಗ್ಯವಾಗಿಯೂ ಇದ್ದಾರೆ. ಅಕ್ಟೋಬರ್​ ಒಳಗೆ ಆರ್​ಸಿಸಿ ಹಾಕುವ ಕೆಲಸ ಮುಗಿಯುವ ಭರವಸೆ ಇದೆ ಎಂದೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

ರೋಲರ್​ ಕಾಂಪಾಕ್ಟ್​ ಮೂಲಕ ರಾಮಮಂದಿರಕ್ಕೆ ಅಡಿಪಾಯ ಹಾಕುವುದನ್ನು ತಜ್ಞರೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ. ಹೀಗೆ ಮಾಡಿದರೆ 1,20,000 ಚದರ ಅಡಿ ವಿಸ್ತೀರ್ಣಕ್ಕೆ, 4 ಲೇಯರ್​​ಗಳಷ್ಟು ಅಡಿಪಾಯ ಹಾಕಲು 40-45 ದಿನಗಳು ಬೇಕು ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್