AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವ್ಯ-ಭಕ್ತಿಯ ರಾಮಮಂದಿರಕ್ಕೆಇಂದು ಶಂಕುಸ್ಥಾಪನೆ, ಕರಸೇವಕರ ಕನಸು ನನಸು

ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಇಂದಿನಿಂದ ಭವ್ಯ ರಾಮ ದೇವಾಲಯದ ನಿರ್ಮಾಣವು ಪ್ರಾರಂಭವಾಗಲಿದೆ. ಕರಸೇವಕರ ಕನಸು ನನಸಾಗುತ್ತಿದೆ. ಅದರ ಅಡಿಪಾಯಕ್ಕಾಗಿ ಮೊದಲ ಇಟ್ಟಿಗೆಗಳನ್ನು ಹಾಕಲಾಗುವುದು ಎಂದು ದೇವಾಲಯದ ಟ್ರಸ್ಟ್ ಮುಖ್ಯಸ್ಥರು ತಿಳಿಸಿದ್ದಾರೆ. ಕಳೆದ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪನ್ನು ನೀಡಿತ್ತು. ದೇವಾಲಯಕ್ಕೆ ಹಂಚಿಕೆಯಾದ ರಾಮ ಜನ್ಮಭೂಮಿ ತಾಣದಲ್ಲಿರುವ ಕುಬರ್ ತಿಲಾ ದೇಗುಲದಲ್ಲಿ ಶಿವನಿಗೆ ಪ್ರಾರ್ಥನೆ ಮಾಡಲಾಗಿತ್ತು. ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಬದಲಿಗೆ ಕಮಲ್ ನಯನ್ ದಾಸ್ ಮತ್ತು ಇತರ […]

ಭವ್ಯ-ಭಕ್ತಿಯ ರಾಮಮಂದಿರಕ್ಕೆಇಂದು ಶಂಕುಸ್ಥಾಪನೆ, ಕರಸೇವಕರ ಕನಸು ನನಸು
ಆಯೇಷಾ ಬಾನು
|

Updated on:Jun 10, 2020 | 2:20 PM

Share

ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಇಂದಿನಿಂದ ಭವ್ಯ ರಾಮ ದೇವಾಲಯದ ನಿರ್ಮಾಣವು ಪ್ರಾರಂಭವಾಗಲಿದೆ. ಕರಸೇವಕರ ಕನಸು ನನಸಾಗುತ್ತಿದೆ. ಅದರ ಅಡಿಪಾಯಕ್ಕಾಗಿ ಮೊದಲ ಇಟ್ಟಿಗೆಗಳನ್ನು ಹಾಕಲಾಗುವುದು ಎಂದು ದೇವಾಲಯದ ಟ್ರಸ್ಟ್ ಮುಖ್ಯಸ್ಥರು ತಿಳಿಸಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪನ್ನು ನೀಡಿತ್ತು. ದೇವಾಲಯಕ್ಕೆ ಹಂಚಿಕೆಯಾದ ರಾಮ ಜನ್ಮಭೂಮಿ ತಾಣದಲ್ಲಿರುವ ಕುಬರ್ ತಿಲಾ ದೇಗುಲದಲ್ಲಿ ಶಿವನಿಗೆ ಪ್ರಾರ್ಥನೆ ಮಾಡಲಾಗಿತ್ತು.

ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಬದಲಿಗೆ ಕಮಲ್ ನಯನ್ ದಾಸ್ ಮತ್ತು ಇತರ ಪುರೋಹಿತರು ಪ್ರಾರ್ಥನೆ ಸಲ್ಲಿಸಿ. ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಚರಣೆ ಶುರು ಮಾಡಲಿದ್ದಾರೆ.

ನಂತರ ಈ ಧಾರ್ಮಿಕ ಸಮಾರಂಭವು ಕನಿಷ್ಠ ಎರಡು ಗಂಟೆಗಳ ಕಾಲ ಇರುತ್ತದೆ. ಮತ್ತು ಅದರ ನಂತರ ರಾಮ ಮಂದಿರದ ನಿರ್ಮಾಣವು ಮಂದಿರ ರಚನೆಯ ಅಡಿಪಾಯವನ್ನು ಹಾಕುವ ಮೂಲಕ ಪ್ರಾರಂಭವಾಗುತ್ತದೆ ಎಂದು ಕಮಲ್ ನಯನ್ ದಾಸ್ ತಿಳಿಸಿದ್ರು.

Published On - 8:09 am, Wed, 10 June 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್