ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್
ಗುರ್ಮೀತ್ ರಾಮ್ ರಹೀಮ್ ಸಿಂಗ್
Follow us
|

Updated on: Nov 20, 2023 | 7:20 PM

ದೆಹಲಿ ನವೆಂಬರ್ 20: ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ (Gurmeet Ram Rahim Singh)21 ದಿನಗಳವರೆಗೆ ಪೆರೋಲ್ ಅನುಮತಿಸಲಾಗಿದೆ. ಇದಕ್ಕೂ ಮುನ್ನ ಜನವರಿಯಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಲಾಗಿತ್ತು. ಕಳೆದ ವರ್ಷ ಅಕ್ಟೋಬರ್‌ನಲ್ಲಿಯೂ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿತ್ತು.

ಪೆರೋಲ್ ಎಂದರೆ ತಾತ್ಕಾಲಿಕವಾಗಿ ವಿಶೇಷ ಉದ್ದೇಶಕ್ಕಾಗಿ ಅಥವಾ ಶಿಕ್ಷೆಯ ಅವಧಿ ಮುಗಿಯುವ ಮೊದಲು ಸಂಪೂರ್ಣವಾಗಿ ಬಿಡುಗಡೆ ಮಾಡುವುದು. ಉತ್ತಮ ನಡವಳಿಕೆಯ ಕೈದಿಗಳನ್ನುಈ ರೀತಿ ಬಿಡುಗಡೆ ಮಾಡಲಾಗುತ್ತದ. ಫರ್ಲೋ ಎಂದರೆ ಜೈಲಿನಿಂದ ಅಪರಾಧಿಗಳ ಅಲ್ಪಾವಧಿಯ ತಾತ್ಕಾಲಿಕ ಬಿಡುಗಡೆಯಾಗಿದೆ.

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಇದೇ ಪೆರೋಲ್ ಅವಧಿಯಲ್ಲಿ ರಾಮ್ ರಹೀಮ್ ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದು ಕಂಡುಬಂತು.

ಹಿಂದಿನ ಸಂದರ್ಭಗಳಲ್ಲಿ ಪೆರೋಲ್‌ನಲ್ಲಿ ಹೊರಗಿರುವಾಗ, ಸಿರ್ಸಾ-ಪ್ರಧಾನ ಪಂಥದ ಮುಖ್ಯಸ್ಥರು ಹಲವಾರು ಆನ್‌ಲೈನ್ “ಸತ್ಸಂಗ” ಸೆಷನ್‌ಗಳನ್ನು ನಡೆಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ