AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್
ಗುರ್ಮೀತ್ ರಾಮ್ ರಹೀಮ್ ಸಿಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 20, 2023 | 7:20 PM

Share

ದೆಹಲಿ ನವೆಂಬರ್ 20: ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ (Gurmeet Ram Rahim Singh)21 ದಿನಗಳವರೆಗೆ ಪೆರೋಲ್ ಅನುಮತಿಸಲಾಗಿದೆ. ಇದಕ್ಕೂ ಮುನ್ನ ಜನವರಿಯಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಲಾಗಿತ್ತು. ಕಳೆದ ವರ್ಷ ಅಕ್ಟೋಬರ್‌ನಲ್ಲಿಯೂ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿತ್ತು.

ಪೆರೋಲ್ ಎಂದರೆ ತಾತ್ಕಾಲಿಕವಾಗಿ ವಿಶೇಷ ಉದ್ದೇಶಕ್ಕಾಗಿ ಅಥವಾ ಶಿಕ್ಷೆಯ ಅವಧಿ ಮುಗಿಯುವ ಮೊದಲು ಸಂಪೂರ್ಣವಾಗಿ ಬಿಡುಗಡೆ ಮಾಡುವುದು. ಉತ್ತಮ ನಡವಳಿಕೆಯ ಕೈದಿಗಳನ್ನುಈ ರೀತಿ ಬಿಡುಗಡೆ ಮಾಡಲಾಗುತ್ತದ. ಫರ್ಲೋ ಎಂದರೆ ಜೈಲಿನಿಂದ ಅಪರಾಧಿಗಳ ಅಲ್ಪಾವಧಿಯ ತಾತ್ಕಾಲಿಕ ಬಿಡುಗಡೆಯಾಗಿದೆ.

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಇದೇ ಪೆರೋಲ್ ಅವಧಿಯಲ್ಲಿ ರಾಮ್ ರಹೀಮ್ ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದು ಕಂಡುಬಂತು.

ಹಿಂದಿನ ಸಂದರ್ಭಗಳಲ್ಲಿ ಪೆರೋಲ್‌ನಲ್ಲಿ ಹೊರಗಿರುವಾಗ, ಸಿರ್ಸಾ-ಪ್ರಧಾನ ಪಂಥದ ಮುಖ್ಯಸ್ಥರು ಹಲವಾರು ಆನ್‌ಲೈನ್ “ಸತ್ಸಂಗ” ಸೆಷನ್‌ಗಳನ್ನು ನಡೆಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!