AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್
ಗುರ್ಮೀತ್ ರಾಮ್ ರಹೀಮ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on: Nov 20, 2023 | 7:20 PM

Share

ದೆಹಲಿ ನವೆಂಬರ್ 20: ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ (Gurmeet Ram Rahim Singh)21 ದಿನಗಳವರೆಗೆ ಪೆರೋಲ್ ಅನುಮತಿಸಲಾಗಿದೆ. ಇದಕ್ಕೂ ಮುನ್ನ ಜನವರಿಯಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಲಾಗಿತ್ತು. ಕಳೆದ ವರ್ಷ ಅಕ್ಟೋಬರ್‌ನಲ್ಲಿಯೂ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿತ್ತು.

ಪೆರೋಲ್ ಎಂದರೆ ತಾತ್ಕಾಲಿಕವಾಗಿ ವಿಶೇಷ ಉದ್ದೇಶಕ್ಕಾಗಿ ಅಥವಾ ಶಿಕ್ಷೆಯ ಅವಧಿ ಮುಗಿಯುವ ಮೊದಲು ಸಂಪೂರ್ಣವಾಗಿ ಬಿಡುಗಡೆ ಮಾಡುವುದು. ಉತ್ತಮ ನಡವಳಿಕೆಯ ಕೈದಿಗಳನ್ನುಈ ರೀತಿ ಬಿಡುಗಡೆ ಮಾಡಲಾಗುತ್ತದ. ಫರ್ಲೋ ಎಂದರೆ ಜೈಲಿನಿಂದ ಅಪರಾಧಿಗಳ ಅಲ್ಪಾವಧಿಯ ತಾತ್ಕಾಲಿಕ ಬಿಡುಗಡೆಯಾಗಿದೆ.

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಇದೇ ಪೆರೋಲ್ ಅವಧಿಯಲ್ಲಿ ರಾಮ್ ರಹೀಮ್ ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದು ಕಂಡುಬಂತು.

ಹಿಂದಿನ ಸಂದರ್ಭಗಳಲ್ಲಿ ಪೆರೋಲ್‌ನಲ್ಲಿ ಹೊರಗಿರುವಾಗ, ಸಿರ್ಸಾ-ಪ್ರಧಾನ ಪಂಥದ ಮುಖ್ಯಸ್ಥರು ಹಲವಾರು ಆನ್‌ಲೈನ್ “ಸತ್ಸಂಗ” ಸೆಷನ್‌ಗಳನ್ನು ನಡೆಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?