AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಅತ್ಯಾಚಾರ ಪ್ರಕರಣ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ 21 ದಿನಗಳ ಕಾಲ ಪೆರೋಲ್
ಗುರ್ಮೀತ್ ರಾಮ್ ರಹೀಮ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on: Nov 20, 2023 | 7:20 PM

Share

ದೆಹಲಿ ನವೆಂಬರ್ 20: ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್​​ಗೆ (Gurmeet Ram Rahim Singh)21 ದಿನಗಳವರೆಗೆ ಪೆರೋಲ್ ಅನುಮತಿಸಲಾಗಿದೆ. ಇದಕ್ಕೂ ಮುನ್ನ ಜನವರಿಯಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಲಾಗಿತ್ತು. ಕಳೆದ ವರ್ಷ ಅಕ್ಟೋಬರ್‌ನಲ್ಲಿಯೂ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿತ್ತು.

ಪೆರೋಲ್ ಎಂದರೆ ತಾತ್ಕಾಲಿಕವಾಗಿ ವಿಶೇಷ ಉದ್ದೇಶಕ್ಕಾಗಿ ಅಥವಾ ಶಿಕ್ಷೆಯ ಅವಧಿ ಮುಗಿಯುವ ಮೊದಲು ಸಂಪೂರ್ಣವಾಗಿ ಬಿಡುಗಡೆ ಮಾಡುವುದು. ಉತ್ತಮ ನಡವಳಿಕೆಯ ಕೈದಿಗಳನ್ನುಈ ರೀತಿ ಬಿಡುಗಡೆ ಮಾಡಲಾಗುತ್ತದ. ಫರ್ಲೋ ಎಂದರೆ ಜೈಲಿನಿಂದ ಅಪರಾಧಿಗಳ ಅಲ್ಪಾವಧಿಯ ತಾತ್ಕಾಲಿಕ ಬಿಡುಗಡೆಯಾಗಿದೆ.

ಹರ್ಯಾಣದ ಸುನಾರಿಯಾ ಜೈಲಿನಲ್ಲಿರುವ ರಾಮ್ ರಹೀಮ್ ಪೆರೋಲ್ ವೇಳೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಆಶ್ರಮದಲ್ಲಿ ತಂಗಲಿದ್ದಾರೆ. ಜನವರಿಯಲ್ಲಿ ರಾಮ್ ರಹೀಮ್‌ಗೆ 40 ದಿನಗಳ ಪೆರೋಲ್ ನೀಡಿದ ವಿವಾದದ ನಂತರ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಪೆರೋಲ್ ಪಡೆಯುವುದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರ ಹಕ್ಕು ಎಂದು ಹೇಳಿದ್ದರು.

ಇದೇ ಪೆರೋಲ್ ಅವಧಿಯಲ್ಲಿ ರಾಮ್ ರಹೀಮ್ ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದು ಕಂಡುಬಂತು.

ಹಿಂದಿನ ಸಂದರ್ಭಗಳಲ್ಲಿ ಪೆರೋಲ್‌ನಲ್ಲಿ ಹೊರಗಿರುವಾಗ, ಸಿರ್ಸಾ-ಪ್ರಧಾನ ಪಂಥದ ಮುಖ್ಯಸ್ಥರು ಹಲವಾರು ಆನ್‌ಲೈನ್ “ಸತ್ಸಂಗ” ಸೆಷನ್‌ಗಳನ್ನು ನಡೆಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!