AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಿ ಚಿರತೆ ಕೇಳಿದ್ವಿ.. ಅರೇ ಇದ್ಯಾವುದು ‘ಕರಿ ವ್ಯಾಘ್ರ’!?

ಭುವನೇಶ್ವರ: ದೇಶದಲ್ಲಿ ಚಿರತೆ ಪ್ರಜಾತಿಯಲ್ಲಿ ಅತಿ ಅಪರೂಪವಾದ ಕರಿಚಿರತೆ ಕೆಲವರ ಕಣ್ಣಿಗೆ ಮತ್ತು ಕ್ಯಾಮರಾದಲ್ಲಿ ಮಾತ್ರ ಸೆರೆಯಾಗಿದೆ. ಆದರೆ, ಅಪರೂಪದಲ್ಲಿ ಅತೀ ಅಪರೂಪವಾದ ಕರಿ ವ್ಯಾಘ್ರ ಅಥವಾ ಕಪ್ಪು ಬಣ್ಣದ ಹುಲಿಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ. ಹೌದು, ಒಡಿಶಾದ ನಂದಕಾನನ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ಸೌಮೇನ್​ ಬಾಜ್​ಪಯಿ ಎಂಬುವವರ ಕ್ಯಾಮರಾದಲ್ಲಿ ಈ ಅಪರೂಪದ ಕರಿ ಹುಲಿ ಅಥವಾ ಮೆಲನಿಸ್ಟಿಕ್​ ಟೈಗರ್​ ಸೆರೆಯಾಗಿದೆ. ಅಂದ ಹಾಗೆ, ಈ ಮೆಲನಿಸ್ಟಿಕ್​ ಟೈಗರ್  ಎಂಬುದು​ ವ್ಯಾಘ್ರ ತಳಿಯಲ್ಲಿ ಅತಿ ಅಪರೂಪವಾದದ್ದು. ಇದರ ಮೈಮೇಲೆ […]

ಕರಿ ಚಿರತೆ ಕೇಳಿದ್ವಿ.. ಅರೇ ಇದ್ಯಾವುದು ‘ಕರಿ ವ್ಯಾಘ್ರ’!?
KUSHAL V
|

Updated on:Nov 05, 2020 | 5:44 PM

Share

ಭುವನೇಶ್ವರ: ದೇಶದಲ್ಲಿ ಚಿರತೆ ಪ್ರಜಾತಿಯಲ್ಲಿ ಅತಿ ಅಪರೂಪವಾದ ಕರಿಚಿರತೆ ಕೆಲವರ ಕಣ್ಣಿಗೆ ಮತ್ತು ಕ್ಯಾಮರಾದಲ್ಲಿ ಮಾತ್ರ ಸೆರೆಯಾಗಿದೆ. ಆದರೆ, ಅಪರೂಪದಲ್ಲಿ ಅತೀ ಅಪರೂಪವಾದ ಕರಿ ವ್ಯಾಘ್ರ ಅಥವಾ ಕಪ್ಪು ಬಣ್ಣದ ಹುಲಿಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ. ಹೌದು, ಒಡಿಶಾದ ನಂದಕಾನನ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ಸೌಮೇನ್​ ಬಾಜ್​ಪಯಿ ಎಂಬುವವರ ಕ್ಯಾಮರಾದಲ್ಲಿ ಈ ಅಪರೂಪದ ಕರಿ ಹುಲಿ ಅಥವಾ ಮೆಲನಿಸ್ಟಿಕ್​ ಟೈಗರ್​ ಸೆರೆಯಾಗಿದೆ.

ಅಂದ ಹಾಗೆ, ಈ ಮೆಲನಿಸ್ಟಿಕ್​ ಟೈಗರ್  ಎಂಬುದು​ ವ್ಯಾಘ್ರ ತಳಿಯಲ್ಲಿ ಅತಿ ಅಪರೂಪವಾದದ್ದು. ಇದರ ಮೈಮೇಲೆ ಇರುವ ಕರಿ ಪಟ್ಟೆಗಳು ರಾಯಲ್​ ಬೆಂಗಾಲ್​ ಟೈಗರ್​ ಹುಲಿಗಳಿಗಿಂತಾ ನಿಖರವಾಗಿವೆ. ಸದ್ಯ ಇವುಗಳ ಸಂಖ್ಯೆ ದಿನೇದಿನೆ ಕಡಿಮೆಯಾಗುತ್ತಾ ಹೋಗುತ್ತಿದ್ದು ಅಳಿವಿನಂಚು ತಲುಪಿದೆ. ಕಾಡಿನಲ್ಲಿ ತೀರಾ ವಿರಳವಾಗಿ ಕಾಣಸಿಗುವ ಈ ಕರಿಹುಲಿ ಮೊಟ್ಟಮೊದಲ ಬಾರಿಗೆ ಕಂಡುಬಂದಿದ್ದು 1993ರಲ್ಲಿ. ನಂತರ ಇದು ಮನುಷ್ಯರ ಕಣ್ಣಿಗೆ ಬಿದ್ದದ್ದು 2007ರಲ್ಲಿ ಮಾತ್ರ.

Published On - 5:43 pm, Thu, 5 November 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ