AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ. ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?
KUSHAL V
| Edited By: |

Updated on:Jul 20, 2020 | 12:38 PM

Share

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ.

ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

Published On - 12:34 pm, Mon, 20 July 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ