AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ. ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Jul 20, 2020 | 12:38 PM

Share

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ.

ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

Published On - 12:34 pm, Mon, 20 July 20

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್