AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ. ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?
KUSHAL V
| Edited By: |

Updated on:Jul 20, 2020 | 12:38 PM

Share

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ.

ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

Published On - 12:34 pm, Mon, 20 July 20

ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್