AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ. ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?
KUSHAL V
| Edited By: |

Updated on:Jul 20, 2020 | 12:38 PM

Share

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ.

ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

Published On - 12:34 pm, Mon, 20 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್