AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ. ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Jul 20, 2020 | 12:38 PM

Share

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ.

ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

Published On - 12:34 pm, Mon, 20 July 20

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು