AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ. ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

ಭಾರತದಲ್ಲಿ ಪತ್ತೆಯಾಯ್ತು ಅಪರೂಪದ ಸ್ವರ್ಣ ‘ಕಡಲಾಮೆ’, ಎಲ್ಲಿ?
KUSHAL V
| Edited By: |

Updated on:Jul 20, 2020 | 12:38 PM

Share

ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲಿವ್​ ರಿಡ್ಲಿ ಕಡಲಾಮೆಗಳ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಒಡಿಶಾದಲ್ಲಿ ಇದೀಗ ಮತ್ತೊಂದು ಅಪರೂಪದ ಕಡಲಾಮೆ ಪತ್ತೆಯಾಗಿದೆ.

ಹೌದು, ಅಪರೂಪದ ಚಿನ್ನದ ಬಣ್ಣದ ಕಡಲಾಮೆಯೊಂದು ರಾಜ್ಯದ ಬಾಲಸೋರ್​ ಜಿಲ್ಲೆಯ ಸುಜಾನ್​ಪುರ್​ನಲ್ಲಿ ಪತ್ತೆಯಾಗಿದೆ. ಗ್ರಾಮದಲ್ಲಿ ಒಂಟಿಯಾಗಿ ಓಡಾಡುತ್ತಾ ಕಂಡು ಬಂದ ಕಡಲಾಮೆಯನ್ನ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇನ್ನು ಈ ವಿಭಿನ್ನವಾದ ಕಡಲಾಮೆಯನ್ನ ನೋಡಿದ ಅಧಿಕಾರಿಗಳು ಇದು ಬಹಳ ಅಪರೂಪವಾದದ್ದು ಹಾಗೂ ನಾವು ಕೂಡ ಇದನ್ನು ಮೊದಲಸಲ ನೋಡುತ್ತಿರುವುದು ಎಂದು ಹೇಳಿದ್ದಾರೆ.

Published On - 12:34 pm, Mon, 20 July 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ