AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?

[lazy-load-videos-and-sticky-control id=”5GVDdhPvRjY”] ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ. 2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?
ತಡ ರಾತ್ರಿ ಬೈಕ್​ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೈತರಿಂದ ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು
KUSHAL V
| Edited By: |

Updated on:Aug 26, 2020 | 9:50 AM

Share

[lazy-load-videos-and-sticky-control id=”5GVDdhPvRjY”]

ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ.

2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

Published On - 5:16 pm, Tue, 25 August 20

Follow Us
ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ
ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ
11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್
11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ