AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?

[lazy-load-videos-and-sticky-control id=”5GVDdhPvRjY”] ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ. 2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?
ತಡ ರಾತ್ರಿ ಬೈಕ್​ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೈತರಿಂದ ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು
KUSHAL V
| Edited By: |

Updated on:Aug 26, 2020 | 9:50 AM

Share

[lazy-load-videos-and-sticky-control id=”5GVDdhPvRjY”]

ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ.

2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

Published On - 5:16 pm, Tue, 25 August 20

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ