AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?

[lazy-load-videos-and-sticky-control id=”5GVDdhPvRjY”] ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ. 2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?
ತಡ ರಾತ್ರಿ ಬೈಕ್​ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೈತರಿಂದ ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 26, 2020 | 9:50 AM

Share

[lazy-load-videos-and-sticky-control id=”5GVDdhPvRjY”]

ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ.

2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

Published On - 5:16 pm, Tue, 25 August 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!